Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ : ಬಿಜೆಪಿಗೆ ಸಿದ್ದರಾಮಯ್ಯ ಸವಾಲ್..!

Facebook
Twitter
Telegram
WhatsApp

 

ಚಾಮರಾಜನಗರ : ಜನವರಿ 9ರಂದು ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲು ಸಜ್ಜಾಗಿದ್ದಾರೆ. ಈ ಪಾದಯಾತ್ರೆ ಬಗ್ಗೆ ಬಿಜೆಪಿ ಆಗಾಗ ವ್ಯಂಗ್ಯ ಮಾಡುತ್ತಲೆ ಇದೆ. ಇದೀಗ ಸಿದ್ದರಾಮಯ್ಯ ಅವರು ಬಿಜೆಪಿಗರಿಗೆ ಈ ಸಂಬಂಧ ಸವಾಲ್ ಒಂದನ್ನ ಹಾಕಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಅವರು, ರಾಜಕೀಯಕ್ಕಾಗಿ ಬಿಜೆಪಿ ಮೇಕೆದಾಟು ಯೋಜನೆಯನ್ನ ಜಾರಿ ಮಾಡುತ್ತಿಲ್ಲ. ಸಿಟಿ ರವಿಯನ್ನ ಲೂಟಿ ರವಿ ಅಂತಾಲೂ ಕರೆಯುತ್ತಾರೆ. ಅವನು ಅಣ್ಣಾಮಲೈ ಅವರನ್ನು ಎತ್ತಿ ಕಟ್ಟಿ, ಧರಣಿ ಮಾಡಿಸುತ್ತಿದ್ದಾನೆ. ಹೀಗಾಗಿ ತಮಿಳುನಾಡಿನವರ ಮಾತು ಕೇಳಿ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ನಮ್ಮ ಸರ್ಕಾರವಿದ್ದಾಗ 5912 ಕೋಟಿ ಡಿಪಿಆರ್ ರೆಡಿ ಮಾಡಿ ಕೇಂದ್ರಕ್ಕೆ ನೀಡಿದ್ದೇವು.

 

ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾಗ 9 ಸಾವಿರಕ್ಕೆ ಹೆಚ್ಚಿಸಿ ಮತ್ತೊಮ್ಮೆ ಡಿಪಿಆರ್ ಕಳುಹಿಸಿದ್ವಿ. ಡಿಪಿಆರ್ ಸಲ್ಲಿಸಿ ಮೂರು ವರ್ಷ ಕಳೆದಿದೆ. ಮೂರು ವರ್ಷ ಕಳೆದರೂ ಏನ್ ಕಡೆದುಕಟ್ಟೆ ಹಾಕುತ್ತಿದ್ದಾರೆ. ಇನ್ನು ಗೋವಿಮನದ್ ಕಾರಜೋಳ ಅವರು ಮಾತನಾಡಿದ್ರು, ದಾಖಲೆ ಇದೆ ಅಂತಾರೆ. ಇದ್ರೆ ಸ್ಪೋಟ ಮಾಡಲಿ. ಅದೇನು ದಾಖಲೆ ಇದೆಯೋ ಬಿಡುಗಡೆ ಮಾಡಲಿ. ಜನರಿಗೆ ಸತ್ಯ ಗೊತ್ತಾಗಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!