Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐದು ಪೈಸೆ ತೆಗೆದುಕೊಂಡಿದ್ದಾನೆ ಅಂತ ಒಬ್ಬ ಕಾಂಟ್ರಾಕ್ಟರ್ ಹೇಳಿದ್ರು ರಾಜಕೀಯ ನಿವೃತ್ತಿ ಪಡಿತೀನಿ : ಸಿದ್ದರಾಮಯ್ಯ

Facebook
Twitter
Telegram
WhatsApp

ಬಾಗಲಕೋಟೆ: ಪರಿಷತ್ ಚುನಾವಣಾ ಪ್ರಚಾರ ಜೋರಾಗಿ‌ ನಡೆಯುತ್ತಿದೆ. ಬದಾಮಿ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ್ ಪರ ಸಿದ್ದರಾಮಯ್ಯ ಪ್ರಚಾರ ನಡೆಸಿದ್ದು, ಆ ಬಳಿಕ ಜೆಡಿಎಸ್, ಬಿಜೆಪಿ, ಆರ್ಎಸ್ಎಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಐದು ವರ್ಷ ಸಿಎಂ ಆಗಿದ್ದೀನಿ, ಹನ್ನೆರಡು ವರ್ಷ ಹಣಕಾಸು ಸಚಿವನಾಗಿ, 13 ಬಜೆಟ್ ಮಂಡಿಸಿದ್ದೇನೆ. ನನ್ನ ಅಧಿಕಾರಾವಧಿಯಲ್ಲಿ ಯಾವಾನಾದ್ರೂ ಒಬ್ಬ ಕಾಂಟ್ರಾಕ್ಟರ್ ಸಿದ್ದರಾಮಯ್ಯ ಲಂಚ ಕೇಳಿದ್ದಾರೆ ಅಂತ ಹೇಳಲಿ. ಎನ್ಓಸಿ ಕೊಡಲು ಐದು ಪೈಸೆ ಕೇಳಿದ್ದೇನೆ ಅಂತ ಯಾರಾದ್ರೂ ಹೇಳಲಿ ಅಂದೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.

ಇನ್ನು ಇದೆ ವೇಳೆ ಬಿಜೆಪಿಯವರು ನಾಚಿಗೆ ಇಲ್ಲದವರು. ಅವರಿಗೆ ಒಂದು ವೋಟು ಹಾಕಬೇಡಿ. ಜಿಗಜಿಣಗಿ, ಕಾರಜೋಳ ಇವರೆಲ್ಲಾ ಸ್ವಾರ್ಥಕ್ಕಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹರಿಹಾಯ್ದರು. ಒಂದು ಕಡೆ ಜೆಡಿಎಸ್ ಮತ್ತೊ.ಮದು ಕಡೆ ಬಿಜೆಪಿ ಅದರ ಜೊತೆಗೆ ಆರದ ಎಸ್ ಎಸ್ ಮೂರು ಸೇರಿ ಹೊಡೆತ ಕೊಡುತ್ತಿವೆ. ನೀವೆ ನನ್ನನ್ನ ಕಾಪಾಡಬೇಕು. ರಕ್ಷಣೆ ಕೊಡ್ತೀರಾ ಅಲ್ವಾ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!