Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆನ್ನು ನೋವಿನಿಂದ ಪಾದಯಾತ್ರೆಯಿಂದ ವಾಪಾಸ್ ಆದ ಸಿದ್ದರಾಮಯ್ಯ..!

Facebook
Twitter
Telegram
WhatsApp

 

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆ 4 ದಿನಕ್ಕೆ‌ ಕಾಲಿಟ್ಟಿದ್ದು, ನಡೆದು ನಡೆದು ಸಿದ್ದರಾಮಯ್ಯ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ.

ನಡೆಯುತ್ತಿದ್ದಾಗಲೇ ಬೆನ್ನು ನೋವು ಕಾಣಿಸಿಕೊಂಡ ತಕ್ಷಣ ಅಲ್ಲೇ ರಾಮನಗರದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ಹೋಗಿ ವಿಶ್ರಾಂತಿ ಪಡೆದಿದ್ದಾರೆ. ಆ ಬಳಿಕ ಇನ್ನು ಬೆನ್ನು ನೋವು ಹೆಚ್ಚಾದ ಬೆನ್ನಲ್ಲೇ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಬೆಂಗಳೂರಿಗೆ ಬಂದು ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಜನವರಿ 9 ರಂದು ಶುರುವಾದ ಪಾದಯಾತ್ರೆಯಲ್ಲಿ ಮೊದಲ ದಿನವೇ ಸಿದ್ದರಾಮಯ್ಯ ಸುಸ್ತಾಗಿದ್ದರು. ಬಳಿಕ ಡಿಕೆ ಶಿವಕುಮಾರ್ ಕೂಡ ಸುಸ್ತಾಗಿದ್ದರು. ಆದರೂ ಹಠ ಬಿಡದ ನಾಯಕರು ಪಾದಯಾತ್ರೆ ಮೂಲಕ ನಡೆಯುತ್ತಲೇ ಇದ್ದಾರೆ. ಬೆಂಗಳೂರು ತಲುಪುವವರೆಗೂ ನಡೆಯುತ್ತಾರೆಂಬ ಹಠ ತೊಟ್ಟಿದ್ದಾರೆ. ಈ ಮಧ್ಯೆ ಹೈಕೋರ್ಟ್ ಬೇರೆ ರತಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ತಡೆಯುವ ಪ್ರಯತ್ನ‌ ಮಾಡುತ್ತಾ ಎಂಬ ಪ್ರಶ್ನೆ ಎದುರಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!