Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಲವ್ ಮಾಡಿ ಮದ್ವೆಯಾಗ್ತೀನಿ : ಅಧಿವೇಶನದಲ್ಲಿ ಸಿದ್ದರಾಮಯ್ಯ ಅದ್ಯಾಕೆ ಹೀಗಂದ್ರು..?

Facebook
Twitter
Telegram
WhatsApp

 

ಬೆಳಗಾವಿ : ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ನಡೆಯುತ್ತಿದ್ದು, ಕೆಲವೊಮ್ಮೆ ಚರ್ಚೆ ವೇಳೆ ನಗೆಗಡಲಲ್ಲಿ ತೇಲುವ ದೃಶ್ಯಗಳು ಆಗಾಗ ಕಾಣಿಸುತ್ತವೆ. ಅದರಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾಷಣದ ವೇಳೆ ಇಂಥದ್ದೊಂದು ಸನ್ನಿವೇಶಗಳು ಮಿಸ್ ಆಗೋದೆ ಇಲ್ಲ. ಇದೀಗ ಈ ಬಾರಿಯೂ ಅಂತದ್ದೊಂದು ವಿಚಾರ ಹೇಳಿ ಎಲ್ಲರನ್ನು ನಗುವಂತೆ ಮಾಡಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನಾಡುತ್ತಾ ಅದರ ನ್ಯೂನತೆಗಳನ್ನು ತಿಳಿಸಿದ್ದಾರೆ. ಈ ವೇಳೆ ನಾನು ಲವ್ ಮಾಡಿ ಮದುವೆಯಾಗ್ತೇನೆ. ಮಾಜಿ.. ಇಲ್ಲ ಇಲ್ಲ ಬಿಡಿ ನಂಗೆ ವಯಸ್ಸಾಗಿದೆ ಎಂದು ಹೇಳಿ ಎಲ್ಲರು ನಗುವಂತೆ ಮಾಡಿದ್ದಾರೆ.

ಇದಕ್ಕೆ ಸ್ಪೀಕರ್ ವಯಸ್ಸಿಗೂ, ಮದುವೆಗೂ ಅಂತರವನ್ನ ಕೇಳಿದಾಗ ಇದಕ್ಕೆ ಉತ್ತರಿಸಿರುವ ಸಿದ್ದರಾಮಯ್ಯ, ಮದುವೆಯೇ ಬೇರೆ, ಪ್ರೀತಿಯೇ ಬೇರೆ. ಪ್ರೀತಿಯನ್ನ ಯಾವ ವಯಸ್ಸಿಗೆ ಬೇಕಾದರೂ ಮಾಡಬಹುದು ಎಂದಿದ್ದಾರೆ.

ಇದೇ ಮಾತಿಗೆ ಸಚಿವ ಈಶ್ವರಪ್ಪ ಮಧ್ಯೆ ಪ್ರವೇಶಿಸಿ, ಸಿದ್ದರಾಮಯ್ಯ ಅವರೇ ನಿಮಗೆ ವಯಸ್ಸಾಗಿದೆ ಅಂತ ಯಾರ್ ಹೇಳ್ತಾರೆ. ನಿಮ್ಮ ಮನೆಯವರು ಹೇಳಿದ್ರಾ ಎಂದು ಕೇಳಿದ ಪ್ರಶ್ನೆ. ಇಲ್ಲ ಇಲ್ಲ ನಾನೇ ವಯಸ್ಸಾಗಿದೆ ಎಂದು ಕೊಂಡೆ ಎಂದು ಉತ್ತರ ನೀಡಿ, ಮತಾಂತರ ನಿಷೇಧ ಕಾಯ್ದೆ ಬಗ್ಗೆ ಪ್ರಸ್ತಾವನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!