Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಳಿ ಬದುಕಬೇಕಾಗಿದ್ದ ನವೀನ್ ಮೃತದೇಹ ಅಲ್ಲೆ ಇದೆ : ಸಾಂತ್ವನದ ಬಳಿಕ ಸಿದ್ದರಾಮಯ್ಯ ಬೇಸರ..!

Facebook
Twitter
Telegram
WhatsApp

 

ಹಾವೇರಿ: ರಷ್ಯಾ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಈ ಯುದ್ಧದಲ್ಲಿ ರಷ್ಯಾದ ಶೆಲ್ ದಾಳಿಯಲ್ಲಿ ಕನ್ನಡಿಗ ನವೀನ್ ಮೃತಪಟ್ಟಿದ್ದಾರೆ. ಆದ್ರೆ ನವೀನ್ ಮೃತದೇಹ ತರಲು ಸಾಧ್ಯವಾಗುತ್ತಿಲ್ಲ.

ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಮೃತ ನವೀನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ನವೀನ್ ಬಗ್ಗೆ ತಂದೆ ತಾಯಿ ದೊಡ್ಡ ಆಸೆ ಇಟ್ಟುಕೊಂಡಿದ್ದರು. ಮೆಡಿಕಲ್ ಓದಲೆಂದು ಆತ ಅಲ್ಲಿಗೆ ಹೋಗಿದ್ದ. ದುರಾದೃಷ್ಟವಶಾತ್ ಓದು ಮುಗಿಸಲು ಆಗದೆ, ರಷ್ಯಾ ದಾಳಿಯಲ್ಲಿ ನವೀನ್ ಮೃತಪಟ್ಟಿದ್ದಾರೆ. ಇನ್ನು ಬಾಳಿ ಬದುಕಬೇಕಾಗಿದ್ದವ ನವೀನ್.

ನವೀನದ ಮೃತದೇಹ ಇನ್ನು ಅಲ್ಲಿಯೇ ಇದೆ. ಮೃತ ದೇಹ ತರುವ ಪ್ರಯತ್ನ ನಡೆಯುತ್ತಿದೆ. ಭಾರತ ಸರ್ಕಾರ ಆದಷ್ಟು ಬೇಗ ಆ ಪ್ರಯತ್ನ ಮಾಡಬೇಕು. ಮೃತದೇಹ ತರಲು ಪ್ರಧಾನಮಂತ್ರಿಯವರಿಗೆ ನಾನು ಕೂಡ ಪತ್ರ ಬರೆಯುವೆ. ಕೋಳಿವಾಡರ ಪುತ್ರ ಅನುಮತಿ ಕೊಟ್ಟರೆ ತಮ್ಮ ವಿಮಾನದಲ್ಲಿ ಮೃತದೇಹ ತರಲು ಕೇಂದ್ರಕ್ಕೆ ಪತ್ರ ಬರೆದಿದ್ದರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!