Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಒಬ್ಬ ನಾತಾಡಿದರೆ,ಅವರು 25 ಜನ ಬರ್ತಾರೆ.. ಆದ್ರೆ ನಮ್ಮವರು ಮಾತಾಡುವುದೇ ಇಲ್ಲ : ಸ್ವಪಕ್ಷದವರ ಬಗ್ಗೆ ಸಿದ್ದರಾಮಯ್ಯ ಬೇಸರ..!

Facebook
Twitter
Telegram
WhatsApp

 

ಮೈಸೂರು : ಇತ್ತಿಚೆಗೆ ರಾಜ್ಯ ರಾಜಕಾತಣದಲ್ಲಿ ಚಡ್ಡಿ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅದ್ಯಾವಾಗ ಆರ್ ಎಸ್ ಎಸ್ ಚಡ್ಡಿ ಸುಡುವ ಬಗ್ಗೆ ಮಾತನಾಡಿದರೋ ಬಿಜೆಪಿಯಲ್ಲಿರುವ ನಾಯಕರು ಸಿದ್ದರಾಮಯ್ಯ ಅವರ ವಿರುದ್ಧ ತಿರುಗಿ ಬಿದ್ದಿದ್ದರು. ಬಳಸಿದ ಹಳೆ ಚಡ್ಡಿಗಳನ್ನು ಹೊತ್ತು ಛಲವಾದಿ ನಾರಾಯಣಸ್ವಾಮಿ ಅವರು ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಂದಿದ್ದರು. ಒಂದು ಹೇಳಿಕೆಗೆ ಬಿಜೆಪಿ ನಾಯಕರು ಮುಗಿಬಿದ್ದ ಪರಿಣಾಮ ಸಿದ್ದರಾಮಯ್ಯ ಅವರು ತಮ್ಮ ಪಕ್ಷದವರ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಒಬ್ವ ನಾತನಾಡಿದ್ರೆ ಅವರು 25 ಜನ ಬರ್ತಾರೆ. ನಾಯಿಗಳು ಬೆನ್ನಟ್ಟಿ ಬರುವಂತೆ ನನ್ನ ವಿರುದ್ಧ ಬರುತ್ತಾರೆ. ಅವರು ಸೀಳು ನಾಯಿ ಥರ ಬಂದರೂ ನಮ್ಮವರು ಒಬ್ಬರು ಮಾತನಾಡುವುದಿಲ್ಲ. ಇದೆ ತಾಪತ್ರಯವಾಗಿರುವುದು ಎಂದಿದ್ದಾರೆ.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿದ್ದರಾಮಯ್ಯ ಅವರು ನಗುತ್ತಾ ನಗುತ್ತಾ ತಮಾಷೆಯಾಗಿ ಹೇಳಿದರು ಆ ಸತ್ಯವನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕಿದೆ. ಅವರು 25 ಜನ ಮತನಾಡಿದರೆ ನಮ್ಮವರು ಬೆಂಬಲಕ್ಕೆ ನಿಲ್ಲಲ್ಲ ಎಂಬುದು ಒಗ್ಗಟ್ಟನ್ನು ತೋರಿಸುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!