Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದು ನಿಜ ಕನಸುಗಳು ಪುಸ್ತಕ : ಕಾನೂನು ಕ್ರಮಕ್ಕೆ ಮುಂದಾದ ಸಿದ್ದರಾಮಯ್ಯ..!

Facebook
Twitter
Telegram
WhatsApp

ಬೆಂಗಳೂರು: ರಂಗಾಯಣದ ಅಡ್ಡಂಡ ಕಾರ್ಯಪ್ಪನವರು ಸಿದ್ದು ನಿಜಕನಸುಗಳು ಎಂಬ ಪುಸ್ತಕವನ್ನು ಬರೆದಿದ್ದಾರೆ. ಇದರ ಮುಖಪುಟದಲ್ಲಿ ಸಿದ್ದರಾಮಯ್ಯ ಅವರು ಖಡ್ಗ ಹಿಡಿದ ಫೋಟೋ ಹಾಕಲಾಗಿದೆ. ಈ ಬಗ್ಗೆ ಇದೀಗ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಮಾನನಷ್ಟ ಉದ್ದೇಶ. ಇದಕ್ಕೆ ಕಾನೂನಿನ ಮೂಲಕ ಕ್ರಮ ಕೈಗೊಳ್ಳುತ್ತೇನೆ. ಯಾರು ಆ ಕೃತಿ ಬಿಡುಗಡೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ನೋಡಿ ಕಾಮಾಲೆ ರೋಗದವರಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತದೆ. ಚುನಾವಣೆ ಸಂದರ್ಭದಲ್ಲಿ ನನ್ನ ತೇಜೋವಧೆ ಮಾಡುವುದಕ್ಕೆ ಇಂತಹ ಪುಸ್ತಕವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಟಿಪ್ಪು ಖಡ್ಗ ಹಿಡಿದು, ಡ್ರೆಸ್ ಹಾಕಿಕೊಂಡವರು ಯಾರು..? ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆಯಲ್ಲವೆ. ಟಿಪ್ಪು ಬಗ್ಗೆ ಶೇಖ್ ಅಲಿ ಪುಸ್ತಕ ಬರೆದಾಗ, ಮುನ್ನುಡಿ ಬರೆದವರು ಯಾರು..? ಇದು ಇಬ್ಬಂದಿತನ ಅಲ್ವಾ..? ಎಂದು ಪ್ರಶ್ನಿಸಿದ್ದಾರೆ. ಇಂದು ಟೌನ್ ಹಾಲ್ ನಲ್ಲಿ ಸಿದ್ದು ನಿಜಕನಸುಗಳು ಪುಸ್ತಕವನ್ನು, ಸಚಿವ ಅಶ್ವತ್ಥ್ ನಾರಾಯಣ್ ಲೋಕಾಪರ್ಣೆ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ವಾಪಸ್ ಆದರೂ, ಧಾರವಾಡದಲ್ಲಿದ್ದಾರೆ 17 ಸ್ಪರ್ಧಿಗಳು..!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ವಾಪಸ್ ತೆಗೆದುಕೊಳ್ಳುವುದಕ್ಕೆ ನಿನ್ನೆಯೇ ಕೊನೆ ದಿನವಾಗಿತ್ತು. ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದರು. ಆದರೆ ಕೊನೆ ಗಳಿಗೆಯಲ್ಲಿ ನಾಮಪತ್ರ ವಾಪಾಸ್ ಪಡೆದಿದ್ದಾರೆ. ಆದರೂ ಧಾರವಾಢ ಲೋಕಸಭಾ ಕ್ಷೇತ್ರದಲ್ಲಿ

ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಭೇಟಿ..ಅಭ್ಯರ್ಥಿ ಚಂದ್ರಪ್ಪಗೆ ಅನುಕೂಲವೆಂದ ಮಾಜಿ ಸಚಿವ ಆಂಜನೇಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಿಯಾಂಕ ಗಾಂಧಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

error: Content is protected !!