Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ-ಆಗಸ್ಟ್ ನಲ್ಲಿ ‘ಲಾ..ನಿನಾ’ ದರ್ಶನ.. ದೇಶಕ್ಕೆ ಪ್ರವಾದ ಭಯ.. ರೈತರಿಗೆ ಗುಡ್ ನ್ಯೂಸ್..!

Facebook
Twitter
Telegram
WhatsApp

ಕಳೆದ ವರ್ಷ ಮಳೆಯಿಲ್ಲದೆ ಬೆಳೆದ ಬೆಳೆ ಸರಿಯಾಗಿ ಕೈಸೇರದೆ, ಸಾಲಾ-ಸೋಲ ಮಾಡಿ ರೈತ ಕಂಗಲಾಗಿದ್ದ. ಆದರೆ ಈ ಬಾರಿ ಆ ರೀತಿ ಇಲ್ಲ. ರೈತ ಫುಲ್ ಖುಷಿಯಾಗುವಂತಹ ವಾತಾವರಣವೇ ಸೃಷ್ಠಿಯಾಗಿದೆ. ಈಗಾಗಲೇ ಮಳೆಯೂ ಶುರುವಾಗಿದೆ. ಇದರ ನಡುವೆ ‘ಲಾ..ನೀನಾ’ ಎಚ್ಚರಕೆಯನ್ನು ಅಮೆರಿಕಾ ನೀಡಿದೆ. ಫೆಸಿಫಿಕ್ ಸಾಗರದಲ್ಲಿ ಶೀಘ್ರವೇ ಈ ಲಾ..ನೀನಾ ಕಾಣಿಸಿಕೊಳ್ಳಲಿದ್ದು, ಪ್ರವಾದ ಭೀತಿ ಉಂಟಾಗಿದೆ.

 

ಲಾ ..ನೀನಾ ಬಗ್ಗೆ ಹವಮಾನ ಇಲಾಖೆ ಕೂಡ ಎಚ್ಚರಿಕೆಯ ಸಂದೇಶವನ್ನು ನೀಡಿದೆ. US ನ್ಯಾಷನಲ್ ಓಷಿಯಾನಿಕ್ ಅಮನಡ್ ಅಟ್ಮಾಸ್ಫಿಯರಿಕ್ ಅಡ್ಮಿನಿಸ್ಟ್ರೇಶನ್ ನಿಡೀರುವ ಎಚ್ಚರಿಕೆಯ ಪ್ರಕಾರ ಶೀಘ್ರದಲ್ಲಿಯೇ ಲಾ..ನೀನಾ ಪ್ರಕ್ರಿಯೆ ಶುರುವಾಗಲಿದೆ. ಜೂನ್ ನಿಂದ ಆರಂಭವಾಗುವ ಸೂಚನೆ ಸಿಕ್ಕಿದೆ. ಈ ಸಮಯದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಜನರಿಗೂ ಮುನ್ನೆಚ್ಚರಿಕೆಯನ್ನು ನೀಡಿದೆ.

ಜೂನ್, ಜುಲೈ, ಆಗಸ್ಟ್ ನಲ್ಲಿ ಕಾಣಿಸಿಕೊಳ್ಳುವ ಲಾ ನೀನಾದಿಂದಾಗಿ ಮಳೆಯ ಅಬ್ಬರ ಜೋರಾಗಲಿದೆ. ಇದರಿಂದಾಗು ದೇಶದ ಕೆಲವೆಡೆ ಪ್ರವಾಹವಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಫೆಸಿಫಿಕ್ ಮಹಾಸಾಗರದಲ್ಲಿ ಉಷ್ಣತೆಯಿಂದಾಗಿ ಉಂಟಾಗುವ ಅಲೆಗಳ ಮೆರಲೆ ಪರಿಣಾಮ ಬೀರುತ್ತದೆ. ಉಷ್ಣತೆಯಿಂದ ತಾಪಮಾನವೂ ತುಂಬಾ ಬಿಸಿಯಾಗುತ್ತದೆ. ಈ ಕಾರಣದಿಂದ ಫೆಸಿಫಿಕ್ ಪ್ರದೇಶದಲ್ಲಿರುವ ಬೆಚ್ಚಗಿನ ಮೇಲ್ಮೈ ನೀರು ಪೂರ್ವಕ್ಕೆ ಚಲಿಸಲಯ ಪ್ರಾರಂಭಸಿಉತ್ತವೆ. ಇದು ಭಾರತದ ಹವಮಾನದ ಮೇಲೆ ಪರಿಣಾನ ಬೀರುತ್ತದೆ. ಹೆಚ್ಚಯ ಮಳೆಯಾಗಲಿದೆ. ಇದು ಒಂಭತ್ತರಿಂದ ಹನ್ನೆರಡು ತಿಂಗಳುಕಾಲ ಇರಲಿದೆ.

ಈ ಬಗ್ಗೆ ಅಮೆರಿಕಾ ಮಾಹಿತಿ ನೀಡುವುದರ ಜೊತೆಗೆ ಎಚ್ಚರಿಕೆಯನ್ನು ಕೊಟ್ಟಿದೆ. ಇನ್ನು ಈ ಸೀಸನ್ ನಲ್ಲಿ ಉತ್ತಮ ಮಳೆಯಾದರೆ ರೈತರಿಗೆ ಅನುಕೂಲವಾಗಲಿದೆ. ಜುಲೈ-ಆಗಸ್ಟ್ ತಿಂಗಳಿನಲ್ಲಿಯೇ ರೈತರು ಉಳುಮೆ ಮಾಡಿ, ಬೀಜ ಬಿತ್ತಲು ಮಳೆಯ ಅಗತ್ಯವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!