Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜುಲೈ-ಆಗಸ್ಟ್ ನಲ್ಲಿ ‘ಲಾ..ನಿನಾ’ ದರ್ಶನ.. ದೇಶಕ್ಕೆ ಪ್ರವಾದ ಭಯ.. ರೈತರಿಗೆ ಗುಡ್ ನ್ಯೂಸ್..!

---Advertisement---

ಕಳೆದ ವರ್ಷ ಮಳೆಯಿಲ್ಲದೆ ಬೆಳೆದ ಬೆಳೆ ಸರಿಯಾಗಿ ಕೈಸೇರದೆ, ಸಾಲಾ-ಸೋಲ ಮಾಡಿ ರೈತ ಕಂಗಲಾಗಿದ್ದ. ಆದರೆ ಈ ಬಾರಿ ಆ ರೀತಿ ಇಲ್ಲ. ರೈತ ಫುಲ್ ಖುಷಿಯಾಗುವಂತಹ ವಾತಾವರಣವೇ ಸೃಷ್ಠಿಯಾಗಿದೆ. ಈಗಾಗಲೇ ಮಳೆಯೂ ಶುರುವಾಗಿದೆ. ಇದರ ನಡುವೆ ‘ಲಾ..ನೀನಾ’ ಎಚ್ಚರಕೆಯನ್ನು ಅಮೆರಿಕಾ ನೀಡಿದೆ. ಫೆಸಿಫಿಕ್ ಸಾಗರದಲ್ಲಿ ಶೀಘ್ರವೇ ಈ ಲಾ..ನೀನಾ ಕಾಣಿಸಿಕೊಳ್ಳಲಿದ್ದು, ಪ್ರವಾದ ಭೀತಿ ಉಂಟಾಗಿದೆ.

 

ಲಾ ..ನೀನಾ ಬಗ್ಗೆ ಹವಮಾನ ಇಲಾಖೆ ಕೂಡ ಎಚ್ಚರಿಕೆಯ ಸಂದೇಶವನ್ನು ನೀಡಿದೆ. US ನ್ಯಾಷನಲ್ ಓಷಿಯಾನಿಕ್ ಅಮನಡ್ ಅಟ್ಮಾಸ್ಫಿಯರಿಕ್ ಅಡ್ಮಿನಿಸ್ಟ್ರೇಶನ್ ನಿಡೀರುವ ಎಚ್ಚರಿಕೆಯ ಪ್ರಕಾರ ಶೀಘ್ರದಲ್ಲಿಯೇ ಲಾ..ನೀನಾ ಪ್ರಕ್ರಿಯೆ ಶುರುವಾಗಲಿದೆ. ಜೂನ್ ನಿಂದ ಆರಂಭವಾಗುವ ಸೂಚನೆ ಸಿಕ್ಕಿದೆ. ಈ ಸಮಯದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಜನರಿಗೂ ಮುನ್ನೆಚ್ಚರಿಕೆಯನ್ನು ನೀಡಿದೆ.

ಜೂನ್, ಜುಲೈ, ಆಗಸ್ಟ್ ನಲ್ಲಿ ಕಾಣಿಸಿಕೊಳ್ಳುವ ಲಾ ನೀನಾದಿಂದಾಗಿ ಮಳೆಯ ಅಬ್ಬರ ಜೋರಾಗಲಿದೆ. ಇದರಿಂದಾಗು ದೇಶದ ಕೆಲವೆಡೆ ಪ್ರವಾಹವಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಫೆಸಿಫಿಕ್ ಮಹಾಸಾಗರದಲ್ಲಿ ಉಷ್ಣತೆಯಿಂದಾಗಿ ಉಂಟಾಗುವ ಅಲೆಗಳ ಮೆರಲೆ ಪರಿಣಾಮ ಬೀರುತ್ತದೆ. ಉಷ್ಣತೆಯಿಂದ ತಾಪಮಾನವೂ ತುಂಬಾ ಬಿಸಿಯಾಗುತ್ತದೆ. ಈ ಕಾರಣದಿಂದ ಫೆಸಿಫಿಕ್ ಪ್ರದೇಶದಲ್ಲಿರುವ ಬೆಚ್ಚಗಿನ ಮೇಲ್ಮೈ ನೀರು ಪೂರ್ವಕ್ಕೆ ಚಲಿಸಲಯ ಪ್ರಾರಂಭಸಿಉತ್ತವೆ. ಇದು ಭಾರತದ ಹವಮಾನದ ಮೇಲೆ ಪರಿಣಾನ ಬೀರುತ್ತದೆ. ಹೆಚ್ಚಯ ಮಳೆಯಾಗಲಿದೆ. ಇದು ಒಂಭತ್ತರಿಂದ ಹನ್ನೆರಡು ತಿಂಗಳುಕಾಲ ಇರಲಿದೆ.

ಈ ಬಗ್ಗೆ ಅಮೆರಿಕಾ ಮಾಹಿತಿ ನೀಡುವುದರ ಜೊತೆಗೆ ಎಚ್ಚರಿಕೆಯನ್ನು ಕೊಟ್ಟಿದೆ. ಇನ್ನು ಈ ಸೀಸನ್ ನಲ್ಲಿ ಉತ್ತಮ ಮಳೆಯಾದರೆ ರೈತರಿಗೆ ಅನುಕೂಲವಾಗಲಿದೆ. ಜುಲೈ-ಆಗಸ್ಟ್ ತಿಂಗಳಿನಲ್ಲಿಯೇ ರೈತರು ಉಳುಮೆ ಮಾಡಿ, ಬೀಜ ಬಿತ್ತಲು ಮಳೆಯ ಅಗತ್ಯವಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment