Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕಾರ ಸಿಗುವ ಮುನ್ನವೇ ಕಡತಗಳಿಗೆ ಸಹಿ : ಬೆಂಗಳೂರು ವಿವಿ ನೂತನ ಕುಲಸಚಿವರ ವಿರುದ್ಧ ದೂರು..!

Facebook
Twitter
Telegram
WhatsApp

ಬೆಂಗಳೂರು: ಹಾಲಿ ಸಚಿವೆ ಅಧಿಕಾರದಲ್ಲಿರುವಾಗ್ಲೇ ನೂತನವಾಗಿ ಆದೇಶಗೊಂಡಿರುವ ಕುಲಸಚಿವ ತನ್ನ ಅಧಿಕಾರ ಚಲಾಯಿಸಲು ಮುಂದಾಗಿರುವ ಘಟನೆ ಬೆಂಗಳೂರು ವಿವಿಯಲ್ಲಿ ನಡೆದಿದೆ. ನೂತನ ಕುಲಸಚಿವ ಕೊಟ್ರೇಶ್ ವಿರುದ್ಧ ಈ ಆರೋಪ ಕೇಳಿ ಬಂದಿದೆ.

ಹಾಲಿ ಕುಲಸಚಿವೆ ಕೆ ಜ್ಯೋತಿ ಅವರಿಗೆ ಬೇರೆ ಯಾವುದೇ ಇಲಾಖೆಗೆ ವರ್ಗಾವಣೆಗೊಂಡಿಲ್ಲ. ಹೀಗಾಗಿ ಈಗಲೂ ವಿವಿಯಲ್ಲಿ ಹಾಲಿ ಕುಲಸಚಿವೆ ಜ್ಯೋತಿ ಅವರ ಅಧಿಕಾರವಿದೆ. ಆದ್ರೆ ಈ ನಡುವೆ ನೂತನ ಕುಲಸಚಿವ ಕೊಟ್ರೇಶ್ ಹಾಲಿ ಕುಲಸಚಿವರಿಲ್ಲದ ಸಮಯ ನೋಡಿಕೊಂಡು ಕಡತಗಳಿಗೆ ಸಹಿ ಮಾಡುವ ಕೆಲಸ ಮಾಡುತ್ತಿದ್ದಾರೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹಾಲಿ ಕುಲಸಚಿವೆ, ಐಎಎಸ್ ಅಧಿಕಾರಿ ಕೆ ಜ್ಯೋತಿ ಅವರು ಕೊಟ್ರೇಶ್ ವಿರುದ್ಧ ದೂರು ನೀಡಿದ್ದಾರೆ. ಜ್ಞಾನ ಭಾರತಿ ಠಾಣೆಗೆ ದೂರು ನೀಡಿದ್ದಾರೆ. ವಿವಿ ಕುಲಪತಿ ವೇಣುಗೋಪಾಲ್ ವಿರುದ್ಧವೂ ದೂರು ದಾಖಲಿಸಿದ್ದಾರೆ. ಕುಲಪತಿ ಬಳಿ ರಿಪೋರ್ಟ್ ಮಾಡಿಕೊಂಡು ಡಿಸೆಂಬರ್ 1ರಿಂದ ಪ್ರೊ.ಕೊಟ್ರೇಶ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೆ.ಜ್ಯೋತಿ‌ ಅಧಿಕಾರ ಹಸ್ತಾಂತರಕ್ಕೂ ಮೊದಲೇ ಕುಲಸಚಿವ ಸ್ಥಾನದಲ್ಲಿ ಪ್ರೊ.ಕೊಟ್ರೇಶ್ ಆಸೀನರಾಗಿದ್ದಾರೆ. ಅಲ್ಲದೆ ನಿನ್ನೆ ವಿವಿ ಸಿಬ್ಬಂದಿಯ ಜೊತೆಗೆ ದಿಢೀರ್ ಸಭೆ ನಡೆಸಿದ್ದಾರೆ. ಈ ವಿಚಾರವಾಗಿಯೂ ಕೆ.ಜ್ಯೋತಿ ದೂರುಕುಲಪತಿ ಬಳಿ ರಿಪೋರ್ಟ್ ಮಾಡಿಕೊಂಡು ಡಿಸೆಂಬರ್ 1ರಿಂದ ಪ್ರೊ.ಕೊಟ್ರೇಶ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೆ.ಜ್ಯೋತಿ‌ ಅಧಿಕಾರ ಹಸ್ತಾಂತರಕ್ಕೂ ಮೊದಲೇ ಕುಲಸಚಿವ ಸ್ಥಾನದಲ್ಲಿ ಪ್ರೊ.ಕೊಟ್ರೇಶ್ ಆಸೀನರಾಗಿದ್ದಾರೆ. ಅಲ್ಲದೆ ನಿನ್ನೆ ವಿವಿ ಸಿಬ್ಬಂದಿಯ ಜೊತೆಗೆ ದಿಢೀರ್ ಸಭೆ ನಡೆಸಿದ್ದಾರೆ. ಈ ವಿಚಾರವಾಗಿಯೂ ಕೆ.ಜ್ಯೋತಿ ದೂರು ನೀಡಿದ್ದಾರೆ. ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!