Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕಾರ ಸಿಗುವ ಮುನ್ನವೇ ಕಡತಗಳಿಗೆ ಸಹಿ : ಬೆಂಗಳೂರು ವಿವಿ ನೂತನ ಕುಲಸಚಿವರ ವಿರುದ್ಧ ದೂರು..!

Facebook
Twitter
Telegram
WhatsApp

ಬೆಂಗಳೂರು: ಹಾಲಿ ಸಚಿವೆ ಅಧಿಕಾರದಲ್ಲಿರುವಾಗ್ಲೇ ನೂತನವಾಗಿ ಆದೇಶಗೊಂಡಿರುವ ಕುಲಸಚಿವ ತನ್ನ ಅಧಿಕಾರ ಚಲಾಯಿಸಲು ಮುಂದಾಗಿರುವ ಘಟನೆ ಬೆಂಗಳೂರು ವಿವಿಯಲ್ಲಿ ನಡೆದಿದೆ. ನೂತನ ಕುಲಸಚಿವ ಕೊಟ್ರೇಶ್ ವಿರುದ್ಧ ಈ ಆರೋಪ ಕೇಳಿ ಬಂದಿದೆ.

ಹಾಲಿ ಕುಲಸಚಿವೆ ಕೆ ಜ್ಯೋತಿ ಅವರಿಗೆ ಬೇರೆ ಯಾವುದೇ ಇಲಾಖೆಗೆ ವರ್ಗಾವಣೆಗೊಂಡಿಲ್ಲ. ಹೀಗಾಗಿ ಈಗಲೂ ವಿವಿಯಲ್ಲಿ ಹಾಲಿ ಕುಲಸಚಿವೆ ಜ್ಯೋತಿ ಅವರ ಅಧಿಕಾರವಿದೆ. ಆದ್ರೆ ಈ ನಡುವೆ ನೂತನ ಕುಲಸಚಿವ ಕೊಟ್ರೇಶ್ ಹಾಲಿ ಕುಲಸಚಿವರಿಲ್ಲದ ಸಮಯ ನೋಡಿಕೊಂಡು ಕಡತಗಳಿಗೆ ಸಹಿ ಮಾಡುವ ಕೆಲಸ ಮಾಡುತ್ತಿದ್ದಾರೆ.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹಾಲಿ ಕುಲಸಚಿವೆ, ಐಎಎಸ್ ಅಧಿಕಾರಿ ಕೆ ಜ್ಯೋತಿ ಅವರು ಕೊಟ್ರೇಶ್ ವಿರುದ್ಧ ದೂರು ನೀಡಿದ್ದಾರೆ. ಜ್ಞಾನ ಭಾರತಿ ಠಾಣೆಗೆ ದೂರು ನೀಡಿದ್ದಾರೆ. ವಿವಿ ಕುಲಪತಿ ವೇಣುಗೋಪಾಲ್ ವಿರುದ್ಧವೂ ದೂರು ದಾಖಲಿಸಿದ್ದಾರೆ. ಕುಲಪತಿ ಬಳಿ ರಿಪೋರ್ಟ್ ಮಾಡಿಕೊಂಡು ಡಿಸೆಂಬರ್ 1ರಿಂದ ಪ್ರೊ.ಕೊಟ್ರೇಶ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೆ.ಜ್ಯೋತಿ‌ ಅಧಿಕಾರ ಹಸ್ತಾಂತರಕ್ಕೂ ಮೊದಲೇ ಕುಲಸಚಿವ ಸ್ಥಾನದಲ್ಲಿ ಪ್ರೊ.ಕೊಟ್ರೇಶ್ ಆಸೀನರಾಗಿದ್ದಾರೆ. ಅಲ್ಲದೆ ನಿನ್ನೆ ವಿವಿ ಸಿಬ್ಬಂದಿಯ ಜೊತೆಗೆ ದಿಢೀರ್ ಸಭೆ ನಡೆಸಿದ್ದಾರೆ. ಈ ವಿಚಾರವಾಗಿಯೂ ಕೆ.ಜ್ಯೋತಿ ದೂರುಕುಲಪತಿ ಬಳಿ ರಿಪೋರ್ಟ್ ಮಾಡಿಕೊಂಡು ಡಿಸೆಂಬರ್ 1ರಿಂದ ಪ್ರೊ.ಕೊಟ್ರೇಶ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೆ.ಜ್ಯೋತಿ‌ ಅಧಿಕಾರ ಹಸ್ತಾಂತರಕ್ಕೂ ಮೊದಲೇ ಕುಲಸಚಿವ ಸ್ಥಾನದಲ್ಲಿ ಪ್ರೊ.ಕೊಟ್ರೇಶ್ ಆಸೀನರಾಗಿದ್ದಾರೆ. ಅಲ್ಲದೆ ನಿನ್ನೆ ವಿವಿ ಸಿಬ್ಬಂದಿಯ ಜೊತೆಗೆ ದಿಢೀರ್ ಸಭೆ ನಡೆಸಿದ್ದಾರೆ. ಈ ವಿಚಾರವಾಗಿಯೂ ಕೆ.ಜ್ಯೋತಿ ದೂರು ನೀಡಿದ್ದಾರೆ. ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಅಧಿವೇಶನದಲ್ಲಿ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರಲು ಚಳ್ಳಕೆರೆ ತಾಲೂಕು ವಕೀಲರ ಸಂಘದ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಗುಲ್ಬರ್ಗ ಜಿಲ್ಲೆಯ ಉದ್ದೂರು ತಾಲೂಕಿನ ವಕೀಲರಾದ ಈರಣ್ಣಗೌಡಮಾಳಿ ಪಾಟೀಲ್ ರವರ ಮೇಲೆ ಯಾವುದೇ

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳಸಬೇಕು : ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ.ಡಿ.08: ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಬೇಕು, ಆಗ ಮಾತ್ರ ವಿದ್ಯಾರ್ಥಿಗಳು ಮುಂದೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ

error: Content is protected !!