Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತಿಮಿತಿಯಲ್ಲಿ ಗಣೇಶೋತ್ಸವ ಆಚರಿಸಿ; ಎ.ನಾರಾಯಣಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ : ಗಣೇಶೋತ್ಸವ ಆಚರಣೆ ವಿಚಾರದಲ್ಲಿ ಸರ್ಕಾರದ ನಿಯಮ ಪಾಲಿಸುವ ಜೊತೆಗೆ ನಮ್ಮ ಧರ್ಮವನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಹಿಂದೂಪರ ಸಂಘಟನೆಗಳು ಹಬ್ಬವನ್ನು ವಿಜೃಂಭಣೆಯಿಂದ ಮಾಡಬೇಕು ಎಂದು ಕೊಂಡಿದ್ದಾರೆ. ಆದರೆ ಈ ಸಂದರ್ಭ ವ್ಯಕ್ತಿ ಹಾಗೂ ಧಾರ್ಮಿಕ‌ ವಿಚಾರ ಅಲ್ಲ . ಆದ್ದರಿಂದ ಇತಿಮಿತಿಯೊಂದಿಗೆ ಆಚರಣೆಗಳನ್ನು ಮಾಡಿಕೊಳ್ಳಬೇಕು ಎಂದರು.

ಹಬ್ಬದ ಸಂಭ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಪುನಃ ದೇಶಕ್ಕೆ ಹಾಗೂ ರಾಜ್ಯಕ್ಕೆ ಮತ್ತೊಂದು ಕೋವಿಡ್ ನೀಡಬಾರದು. ಇಲ್ಲಿ ಸರಿ ತಪ್ಪು ಎಂದು ಮಾತನಾಡುವ ಬದಲು ಕೋವಿಡ್ ನಿಂದ ರಕ್ಷಣೆಗೆ ಯೋಚಿಸಬೇಕು ಎಂದರು.

ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಆಗುತ್ತಿರುವ ಅನಾಹುತ ನೋಡಿದರೆ ಅಪಾಯ ಸಮೀಪದಲ್ಲಿದೆ ಎನಿಸುತ್ತದೆ. ಆದರೆ ಪ್ರಕರಣಗಳು ರಾಜ್ಯದಲ್ಲಿ ಕಡಿಮೆ ಆಗುತ್ತಿವೆ. ಏನೇ ಆದರೂ ನಾವು ಎಚ್ಚರಿಕೆಯಲ್ಲಿ ಇರಬೇಕು ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

error: Content is protected !!