ಬಳ್ಳಾರಿ, ಸಿರಗುಪ್ಪ, ಮೇ. 27 : ತಾಲೂಕಿನ ಭೈರಾಪುರ ಗ್ರಾಮದ ನಿವಾಸಿ ಶ್ರೀ ಛಲವಾದಿ ತಳವಾರ ಹನುಮಂತಪ್ಪ, ಮತ್ತು ಶ್ರೀಮತಿ ಹನುಮಂತಮ್ಮ ದಂಪತಿಯ ಹಿರಿಯ ಪುತ್ರ
ಶ್ರೀ ಛಲವಾದಿ ಅಂಜಿನಪ್ಪ (48) ಮಂಗಳವಾರ ಸಂಜೆ ನಿಧನರಾದರು. ಇವರಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಬುಧವಾರ (ಇಂದು) ಬೆಳಗ್ಗೆ 11.30 ಗಂಟೆಗೆ ಭೈರಾಪುರ ಗ್ರಾಮದ ಸಾರ್ವಜನಿಕರ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















