Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ನೋಡಲು ಬಂದ ಅಕ್ಕ-ಬಾವ : ತಾಯಿ ಬಳಿ ಕಣ್ಣೀರು ಹಾಕಿದ ಪವಿತ್ರಾ ಗೌಡ..!

Facebook
Twitter
Telegram
WhatsApp

ಬೆಂಗಳೂರು: ಮನೆ ಊಟಕ್ಕೆ, ಹಾಸಿಗೆಗೆ, ಪುಸ್ತಕಕ್ಕಾಗಿ ನಟ ದರ್ಶನ್ ಪರ ವಕೀಲರು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಕೋರ್ಟ್ ಅದಕ್ಕೆ ಅನುಮತಿ ನೀಡಲಿಲ್ಲ. ಇಂದು ಮಧ್ಯಾಹ್ನದ ವೇಳೆಗೆ ದರ್ಶನ್ ಅವರ ಅಕ್ಕ ಮತ್ತು ಬಾವ, ಮಗ ಜೈಲಿಗೆ ಬಂದು ದರ್ಶನ್ ಅವರನ್ನು ನೋಡಿಕೊಂಡು ಹೋಗಿದ್ದಾರೆ. ಈ ವೇಳೆ ಹಣ್ಣು, ಬಟ್ಟೆಗಳನ್ನು ತಂದುಕೊಟ್ಟಿದ್ದಾರೆ. ಜೊತೆಗೆ ಸ್ನ್ಯಾಕ್ಸ್ ಕೂಡ ತಂದಿದ್ದರು. ಆದರೆ ಪೊಲೀಸಿನವರು ಅದಕ್ಕೆ ಅನುಮತಿ ನೀಡಿಲ್ಲ.

ಅತ್ತ ಪವಿತ್ರಾ ಗೌಡ ಅವರನ್ನು ನೋಡಲು ಆಕೆಯ ತಾಯಿ ಜೈಲಿಗೆ ಬಂದಿದ್ದಾರೆ. ಆಗ ಪವಿತ್ರಾ ಗೌಡ ಕಣ್ಣೀರು ಹಾಕಿದ್ದಾರೆ ಎನ್ನಲಾಗ್ತಾ ಇದೆ. ಪವಿತ್ರಾ ಗೌಡ ತಾಯಿ ಮುಂದೆ ಕಣ್ಣೀರು ಹಾಕುತ್ತಾ ದರ್ಶನ್ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ದರ್ಶನ್ ನನ್ನನ್ನ ಅವೈಡ್ ಮಾಡ್ತಾ ಇದಾರೆ, ನನ್ನಿಂದಾನೇ ಹೀಗೆಲ್ಲಾ ಆಗಿದ್ದು ಅಂತಿದ್ದಾರೆ ಎಂದೆಲ್ಲಾ ಅಳಲು ತೋಡಿಕೊಂಡಿದ್ದಾರಂತೆ‌. ಜೊತೆಗೆ ಮನೆಯ ಊಟಕ್ಕಾಗಿ ಕೋರ್ಟ್ ನಲ್ಲಿ ಮನವಿ ಮಾಡಲು ಪವಿತ್ರಾ ಗೌಡ ಕೂಎ ತಾಯಿ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ದರ್ಶನ್ ಸದ್ಯ ಪವಿತ್ರಾ ಗೌಡ ಜೊತೆಗೆ ಮಾತನಾಡುತ್ತಿಲ್ಲವಂತೆ.‌ ಒಂದೇ ಜೈಲಿನಲ್ಲಿ ಇದ್ದರು ಭೇಟಿಗೂ ಅವಕಾಶ ನೀಡುತ್ತಿಲ್ಲವಂತೆ. ಹೀಗಾಗಿ ಪವಿತ್ರಾ ಗೌಡಗೆ ಭಯ ಆಗಿದೆಯಂತೆ. ದರ್ಶನ್ ಫ್ಯಾಮಿಲಿ ಕೂಡ ಪವಿತ್ರಾ ಗೌಡ ಸಹವಾಸ ಬಿಟ್ಟರೆ ಮಾತ್ರ ಜೈಲಿನಿಂದ ಬಿಡಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಆ ಕಂಡಿಷನ್ ಗೆ ದರ್ಶನ್ ಅವರು ಒಪ್ಪಿಕೊಂಡಿದ್ದು, ಪವಿತ್ರಾ ಭೇಟಿಗೆ ಅವಕಾಶ ನೀಡುತ್ತಿಲ್ಲ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಯಲಾಟ ಪ್ರಾಚೀನ ಕಲೆ : ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಹೊಣೆಗಾರಿಕೆ ಎಲ್ಲರ ಮೇಲಿದೆ : ಡಾ.ಬಿ.ರಾಜಶೇಖರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಕರ್ನಾಟಕ ಬಯಲಾಟ ಅಕಾಡೆಮಿ ವತಿಯಿಂದ ಸ್ಟೇಡಿಯಂ ಸಮೀಪವಿರುವ ಬಾಲಭವನದಲ್ಲಿ ಬಯಲಾಟ ಕಲಾವಿದರ

ಚಿತ್ರದುರ್ಗ | ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ

ಯೋಗೀಶ್ ಸಹ್ಯಾದ್ರಿ ಅವರಿಗೆ “ವರ್ಷದ ಅತ್ಯುತ್ತಮ ಶಿಕ್ಷಕ – 2024” ಪುರಸ್ಕಾರ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ನಗರದ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷ ಹಾಗೂ ಉಪನ್ಯಾಸಕ ಯೋಗೀಶ್ ಸಹ್ಯಾದ್ರಿ ಅವರು ರೋಟರಿ ಕ್ಲಬ್ ಚಿನ್ಮೂಲಾದ್ರಿ ಚಿತ್ರದುರ್ಗ ವತಿಯಿಂದ ಕೊಡಮಾಡುವ “ವರ್ಷದ ಅತ್ಯುತ್ತಮ ಶಿಕ್ಷಕ” ಪುರಸ್ಕಾರಕ್ಕೆ

error: Content is protected !!