Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿವಿಯಲ್ಲಿ ಮೊಟ್ಟಮೊದಲ ಬಾರಿಗೆ ಜ್ಯೋತಿಷ್ಯ ಶುರು ಮಾಡಿದ್ದ ಎಸ್.ಕೆ. ಜೈನ್ ನಿಧನ

Facebook
Twitter
Telegram
WhatsApp

ಬೆಂಗಳೂರು: ಕರ್ನಾಟಕದ ಮೊಟ್ಟ ಮೊದಲ ಜ್ಯೋತಿಷಿ ಎಂದು ಖ್ಯಾತಿ ಪಡೆದಿದ್ದ ಎಸ್ ಕೆ ಜೈನ್ ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜೈನ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಪತ್ನಿ ಮತ್ತು ಮಕ್ಕಳು ಅಗಲಿದ್ದಾರೆ.

ಇವರ ತಂದೆ ಬಿ ಜಿ ಶಶಿಕಾಂತ್ ಜೈನ್ ಹೆಸರಾಂತ ಜ್ಯೋತಿಷಿಗಳಾಗಿದ್ದವರು. ಜ್ಯೋತಿರ್ವಿದ್ಯೆಯಲ್ಲಿ ಇಡೀ ದೇಶದಲ್ಲಿ ಹೆಸರು ಮಾಡಿದ್ದ ದಿವಂಗತ ಬಿ ಜಿ ಶಶಿಕಾಂತ್ ಜೈನ್ ರ ಪುತ್ರ ಎಸ್ ಕೆ ಜೈನ್ ಮೊದಲಿಗೆ ಇಂಜಿನಿಯರ್ ಆಗಬೇಕೆಂದುಕೊಂಡವರು. ಆದರೆ ಅದನ್ನ ಕೈಬಿಟ್ಟು ತಂದೆಯ ಬಳಿಯಲ್ಲಿ ಜ್ಯೋತಿಷ್ಯವನ್ನೇ ರೂಢಿಸಿಕೊಂಡರು. ಉದಯ ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನ ನೆಡೆಸಿಕೊಡುವುದರ ಮೂಲಕ ಕನ್ನಡ ವಿದ್ಯುನ್ಮಾನ ಮಾಧ್ಯಮದ ಮೊಟ್ಟಮೊದಲ ಜ್ಯೋತಿಷಿ ಎಂಬ ಹೆಸರಿನೊಂದಿಗೆ ಖ್ಯಾತಿಯನ್ನ ಹೊಂದಿದ್ದರು.

ಬಳಿಕ ಖಾಸಗಿ ವಾಹಿನಿಯಲ್ಲೂ ಜ್ಯೋತಿಷ್ಯ ಶಾಸ್ತ್ರವನ್ನು ಹೇಳುತ್ತಿದ್ದರು. ಹಬ್ಬ-ಹರಿದಿನ, ಗ್ರಹಣ ಸೇರಿದಂತೆ ವಿಶೇಷ ದಿನಗಳಂದು ವಾಹಿನಿಗಳಲ್ಲಿ ರಾಶಿ ಫಲಾಫಲ ಸೇರಿದಂತೆ ದಿನದ ವಿಶೇಷತೆಗಳ ಬಗ್ಗೆ ಜ್ಯೋತಿಷ್ಯ ಹೇಳುತ್ತಿದ್ದರು. ಆದರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!