Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಡದೇವತೆ ಹಬ್ಬಕ್ಕೆ ಅಧಿಕೃತ ಚಾಲನೆ : ಮಾಜಿ ಸಿಎಂ ಎಸ್ ಎಂ ಕೃಷ್ಣ ಸಂತಸ

Facebook
Twitter
Telegram
WhatsApp

ಮೈಸೂರು: ಇಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಹಬ್ಬಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ದಸರಾ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಮನುಕುಲಕ್ಕೆ ಬಂದ ಕೊರೊನಾ ಬೇಗ ದೂರ ಆಗ್ಲಿ ಅಂತ ಬಯಸಿದ್ದಾರೆ.

ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಎಸ್ ಎಂ ಕೃಷ್ಣ ಅವರು, ತುಂಬಾ ಸಂತಸವಾಗಿದೆ.. ಯಾವ ಜನ್ಮದ ಪುಣ್ಯವೋ ನನಗೆ ಗೊತ್ತಿಲ್ಲ. ಇಂದು ಇಂಥ ದೊಡ್ಡ ಗೌರವ ಸಿಕ್ಕಿದೆ.. ಇದಕ್ಕಾಗಿ ನಾನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಧನ್ಯವಾದ ತಿಳಿಸುತ್ತೇನೆ.

ಚಾಮುಂಡೇಶ್ಚರಿಯಲ್ಲಿ ನಾನು ಪ್ರಾರ್ಥಿಸಿಕೊಳ್ಳುತ್ತೇನೆ. ಈ ಮಹಾಮಾರಿ ಕೊರೊನಾ ಜಗತ್ತಿನಿಂದ ದೂರವಾಗಲಿ.. ನಾನು ಇಲ್ಲೆ ಒಂಟಿಕೊಪ್ಪಲ್ ನಲ್ಲಿ ಓದಿದ್ದೆ. ಮೈಸೂರು ಜೊತೆಯಲ್ಲೇ ನಾನು ಬೆಳೆದಿದ್ದೇನೆ. ಪ್ರತಿದಿನ ಚಾಮುಂಡಿ ತಾಯಿಗೆ ಕೈ ಮುಗಿದೇ ಶಾಲಾ-ಕಾಲೇಜಿಗೆ ಹೋಗ್ತಾ ಇದ್ದೆ.

ಚಿನ್ನದ ಅಂಬಾರಿಗೆ 8 ಶತಮಾನಗಳ ಇತಿಹಾಸವಿದೆ. ನಾನು ಶಾಲಾ ದಿನಗಳಿಂದಲೂ ಅಂಬಾರಿ ಉತ್ಸವ ನೋಡಿದ್ದೇನೆ. ಚಾಮುಂಡಿ ಬೆಟ್ಟಕ್ಕೆ ನಡೆದುಕೊಂಡೆ ಬಂದು ಪೂಜೆ ಸಲ್ಲಿಸಿದ್ದೇನೆ. ನಾವೂ ಸದಾ ಹಿಂದಿನದ್ದನ್ನು ನೆನೆಯಬೇಕು. ಆಗ ಮಾತ್ರ ಮುಂದಿನ ಸ್ಪಷ್ಟವಾಗುತ್ತಾ ಹೋಗುತ್ತೆ ಎಂದು ದಸರಾ ಉದ್ಘಾಟಿಸಿ ನೆರೆದಿದ್ದವರಿಗೆ ಒಂದಷ್ಟು ನುಡಿ ನಮನ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು

error: Content is protected !!