ಕಾಣದೆ ಟಾಯ್ಲೆಟ್ ಮಾಡಲು ಕುಳಿತಿದ್ದರೆ ಗತಿ ಏನು..?

 

ಶಿವಮೊಗ್ಗ: ಹಾವುಗಳನ್ನ ದೂರದಲ್ಲೇಲೋ ನೋಡಿದ್ರೇನೆ ಮೈ ನಡುಕ ಬರುತ್ತೆ. ಅಂತದ್ರಲ್ಲಿ ಮನೆ ಒಳಗೆ ನೋಡಿದ್ರೆ ಇನ್ನೆಷ್ಟು ಗಾಬರಿಯಾಗಬೇಡ. ಅದರಲ್ಲೂ ಟಾಯ್ಲೆಟ್ ಒಳಗೆ ಅವಿತು ಕುಳಿತಿದ್ದ ನಾಗರ, ದಿನನಿತ್ಯದ ಕರ್ಮ ಮುಗಿಸಲು ಹೋದಾಗ ಕಚ್ಚಿದ್ದರೆ..? ಈ ಪ್ರಶ್ನೆಗಳೆಲ್ಲಾ ಕಾಡೋದಕ್ಕೆ ಶುರುವಾಗಿದ್ದು, ಶಿವಮೊಗ್ಗದಲ್ಲಿ ನಡೆದ ಘಟನೆ.

ಹೌದು, ನಗರದ ಶಿವಪ್ಪ ನಾಯಕ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಶಬರಿ ಎಂಬುವವರ ಮನೆಯಲ್ಲಿ ಟಾಯ್ಲೆಟ್ ನ ಪಿಟ್ ನಲ್ಲಿ ಕುಳಿತಿತ್ತು. ಹಾವನ್ನು ಕಂಡ ಆ ಮನೆಯ ಮಹಿಳೆ ಗಾಬರಿಯಿಂದ ಹೊರ ಓಡಿದ್ದಾರೆ. ತಕ್ಷಣ ಸ್ನೇಕ್ ಕಿರಣ್ ಗೆ ಕರೆ ಮಾಡಿ ಕರೆಸಿದ್ದಾರೆ.

 

ಬಳಿಕ ಸ್ಥಳಕ್ಕೆ ಬಂದ ಕಿರಣ್ ಹಾವನ್ನ ಸುರಕ್ಷಿತವಾಗಿ ಹಿಡಿದಿದ್ದಾರೆ. ಮನೆಯಿಂದ ಹೊರಗೆ ತಂದ ಬಳಿಕ ಮನೆಯ ಮಹಿಳೆಯೊಬ್ಬರು ಆ ನಾಗಾರಹಾವಿಗೆ ಪೂಜೆ ಮಾಡಿದ್ದಾರೆ. ನಮಸ್ಕರಿಸಿದ್ದಾರೆ. ಆಮೇಲೆ ಆ ಹಾವನ್ನ ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago