Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಮಿಕ್ರಾನ್ ಬಗ್ಗೆ ಸಚಿವರು ಹೇಳ್ತಾರೆ ಭಯ ಬೇಡ ಅಂತ.. WHO ಹೇಳುತ್ತೆ ಇದು ಕೂಡ ಡೇಂಜರ್ ಅಂತ..!

Facebook
Twitter
Telegram
WhatsApp

ಬೆಂಗಳೂರು : ರಾಜ್ಯದ ಜನ ಈ ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ಅಂತೆಲ್ಲಾ ಕೇಳಿ ಕೇಳಿ ರೋಸಿ ಹೋಗಿದ್ದಾರೆ. ಸದ್ಯ ರಾಜ್ಯದಲ್ಲಿ ಕರೋನಾ ಮೂರನೇ ಅಲೆಯ ಭಯ ಶುರುವಾಗಿದೆ. ಅದರ ಜೊತೆ ಜೊತೆಗೆ ಒಮಿಕ್ರಾನ್ ಭೀತಿಯೂ ಆತಂಕ ಹುಟ್ಟಿಸಿದೆ.

ಒಮಿಕ್ರಾನ್ ಬಗ್ಗೆ ಸಚಿವ ಸುಧಾಕರ್ ಭಯ ಬೇಡ ಎಂದಿದ್ದಾರೆ. ಒಮಿಕ್ರಾನ್ ಗಂಟಲಲ್ಲೇ ಉಳಿಯುತ್ತೆ, ಶ್ವಾಸಕೋಶ ತಲುಪಲ್ಲ ಎಂದಿದ್ದಾರೆ. ಈ ಮಾತು ಕೇಳಿ ಜನ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು. ಆದರೀಗ WHO ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಕರೋನಾದಷ್ಟೇ ಒಮಿಕ್ರಾನ್ ಕೂಡ ಡೇಂಜರ್ ಎಂಬ ಮಾಹಿತಿಯನ್ನು ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಇದೀಗ ಒಮಿಕ್ರಾನ್ ಬಗ್ಗೆ ತಿಳಿಸಿದ್ದಾರೆ. ಒಮಿಕ್ರಾನ್ ಕೂಡ ಮಾರಾಣಾಂತಿಕವಾದದ್ದು. ಅದು ಕೂಡ ಮನುಷ್ಯರ ಪ್ರಾಣವನ್ನು ಕಳೆಯುತ್ತದೆ. ಡೆಲ್ಟಾಗಿಂತ ಕೊಂಚ ಕಡಿಮೆ ಅಪಾಯಕಾರಿ. ಹಾಗಂತ ಅದನ್ನು ನೆಗ್ಲೆಕ್ಟ್ ಮಾಡುವ ಹಾಗಿಲ್ಲ.‌ ಎರಡು ಡೋಸ್ ವ್ಯಾಕ್ಸಿನ್ ಪಡೆದುಕೊಂಡಿರುವವರಿಗೆ ಹೆಚ್ಚು ಹಾನಿಯುಂಟು ಮಾಡಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!