Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಮಾಜಿಕ ಹೋರಾಟಗಾರ ನಾಗಸಂದ್ರ ವಿಜಯಕುಮಾರ್ ಇನ್ನಿಲ್ಲ

---Advertisement---

 

ಗುಬ್ಬಿ: ಸಾಮಾಜಿಕ ಹೋರಾಟಗಾರ ಜನ ಸ್ನೇಹಿ ನಾಗಸಂದ್ರ ವಿಜಯ್ ಕುಮಾರ್ ( 62 ) ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಮುಂಜಾನೆ 5.30 ರ ಸಮಯದಲ್ಲಿ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಪಾರ್ಥಿವ ಶರೀರವನ್ನು ಪಟ್ಟಣದ ಶ್ರೀನಗರ ಬಡಾವಣೆಯ ಕೆಎಂಎಫ್ ಎದುರು ರಾಯವರ ಶಾಲೆ ರಸ್ತೆಯ ಮನೆಯಲ್ಲಿ ದರ್ಶನಕ್ಕೆ ಅನುವು ಮಾಡಲಾಗಿದೆ. ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 9 ಗಂಟೆಗೆ ತಮ್ಮ ಹುಟ್ಟೂರಾದ ನಾಗಸಂದ್ರ ಗ್ರಾಮದ ತಮ್ಮ ಜಮೀನಿನಲ್ಲಿ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...