ಗುಬ್ಬಿ: ಸಾಮಾಜಿಕ ಹೋರಾಟಗಾರ ಜನ ಸ್ನೇಹಿ ನಾಗಸಂದ್ರ ವಿಜಯ್ ಕುಮಾರ್ ( 62 ) ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಮುಂಜಾನೆ 5.30 ರ ಸಮಯದಲ್ಲಿ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಪಾರ್ಥಿವ ಶರೀರವನ್ನು ಪಟ್ಟಣದ ಶ್ರೀನಗರ ಬಡಾವಣೆಯ ಕೆಎಂಎಫ್ ಎದುರು ರಾಯವರ ಶಾಲೆ ರಸ್ತೆಯ ಮನೆಯಲ್ಲಿ ದರ್ಶನಕ್ಕೆ ಅನುವು ಮಾಡಲಾಗಿದೆ. ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 9 ಗಂಟೆಗೆ ತಮ್ಮ ಹುಟ್ಟೂರಾದ ನಾಗಸಂದ್ರ ಗ್ರಾಮದ ತಮ್ಮ ಜಮೀನಿನಲ್ಲಿ ನಡೆಯಲಿದೆ.
![](https://suddione.com/content/uploads/2024/10/gifmaker_me-5-1.gif)
![](https://suddione.com/content/uploads/2025/02/site.webp)