ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.14 : ಇಂದು (ಅಕ್ಟೋಬರ್ 14ರ ಶನಿವಾರ) ಸಂಭವಿಸಲಿರುವ ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲವಾದ್ದರಿಂದ ಯಾವುದೇ ರೀತಿಯ ಗೊಂದಲ ಬೇಡ ಎಂದು ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ. ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಇದು ಭಾರತದಲ್ಲಿ ರಾತ್ರಿ 11.45 ರ ರಾತ್ರಿ ಉಂಟಾಗುವುದರಿಂದ ನಾವು ನೋಡಲು ಸಾಧ್ಯವೇ ಇಲ್ಲ. ಈ ಗ್ರಹಣವು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಅಂದರೆ, ಯುರೋಪ್ ಮತ್ತು ಅಮೆರಿಕಾ ಸಂಯುಕ್ತ ಸಂಸ್ಥಾನದ ಕೆಲವು ರಾಷ್ಟ್ರಗಳಲ್ಲಿ ಮಾತ್ರ ಗೋಚರಿಸುತ್ತದೆ. ಇದರಿಂದ ಆ ರಾಷ್ಟ್ರಗಳಲ್ಲಿ ಮತ್ತು ಜಗತ್ತಿನ ಯಾವುದೇ ದೇಶಗಳಲ್ಲಿ ಯಾವುದೇ ರೀತಿಯ ಸಾವು ನೋವುಗಳಾಗಲೀ, ತೊಂದರೆಗಳು ಉಂಟಾಗುವುದಿಲ್ಲ. ಈ ಸೂರ್ಯಗ್ರಹಣದ ಬಗ್ಗೆ ಜನರು ಆತಂಕ, ಭಯ ಪಡುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್