Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಮಂಡ್ಯ ಬಿಡುತ್ತೇನೆ ಅಂತ ಒಂದಷ್ಟು ಜನ ಕನಸು ಕಾಣುತ್ತಿದ್ದಾರೆ : ಸಂಸದೆ ಸುಮಲತಾ

Facebook
Twitter
Telegram
WhatsApp

 

ಮಂಡ್ಯ: ರಾಜಕೀಯ ಬಿಟ್ಟರು ನಾನು ಮಂಡ್ಯ ಬಿಡುವುದಿಲ್ಲ. ಹಲವರು ನಾನು ಮಂಡ್ಯ ಬಿಡುತ್ತೇನೆ ಎಂದು ಕಾಯುತ್ತಿದ್ದಾರೆ. ಆದ್ರೆ ನಾನು ಮಂಡ್ಯ ಬಿಡುವುದಿಲ್ಲ. ಮಂಡ್ಯ ಜನರ ಆಸೆಯಂತೆ ನಾನು ಇಲ್ಲಿಗೆ ಬಂದಿದ್ದೇನೆ. ಮಂಡ್ಯ ಬಿಟ್ಟು ಬೇರೆ ಕಡೆಗೆ ನಾನೇಕೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.

ಮಂಡ್ಯ ಬಿಡ್ತೇನೆ ಅಂತ ಪಾಪ ಒಂದಷ್ಟು ಜನ ಕನಸು ಕಾಣುತ್ತಿದ್ದಾರೆ. ಅವರ ಕನಸಿಗೆ ನಾನು ನೀರು ಚೆಲ್ಲಿದ ಹಾಗೆ. ಕ್ಷೇತ್ರ ಹಿಡುಕುತ್ತಿದ್ದೇನೆ ಎಂಬುದು ಯಾರ ಕನಸು ಎಂಬುದು ಗೊತ್ತಿಲ್ಲ. ರಾಜಕೀಯದಲ್ಲಿ ಏನೇನೋ ಆಗಬೇಕು ಎಂದು ರಾಜಕೀಯಕ್ಕೆ ಬಂದಿರೋದಲ್ಲ. ರಾಜಕೀಯ ಬೇಕಾದ್ರೆ ಇವತ್ತಲ್ಲ ನಾಳೆ ಬಿಡ್ತೀನಿ. ಆದರೆ ಮಂಡ್ಯ ಬಿಡಲ್ಲ. ನಾನು ರಾಜಕೀಯಕ್ಕೆ ಬಂದಿರೋದೆ ಮಂಡ್ಯಕ್ಕೋಸ್ಕರ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!