Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೀಘ್ರದಲ್ಲೇ PSI ನೇಮಕಾತಿ ವಾಸ್ತವಾಂಶ ಬಿಚ್ಚಿಡುತ್ತೀನಿ : ಕುಮಾರಸ್ವಾಮಿ

Facebook
Twitter
Telegram
WhatsApp

ದೇವನಹಳ್ಳಿ: ದೇವೇಗೌಡರ ಭದ್ರಕೋಟೆಯನ್ನು ಛಿದ್ರ ಮಾಡಲು ಹೊರಟಿದ್ದಾರಲ್ಲ ಅವರೆಲ್ಲ ಒಂದೇ ಅಲ್ವಾ. ಒಂದೇ ಫ್ಲೈಟ್ ನಲ್ಲಿ ಹೋಗಿರುವ ಫೋಟೋಗಳಿವೆ. ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವನು ಈಗ ಬಿಜೆಪಿಯ ಮಹಾನಾಯಕ ಆಗೋದಕ್ಕೆ ಹೊರಟಿದ್ದಾನೆ. ಅವ್ನನ್ನು ಸುತ್ತಿಸುತ್ತಾ ಇದ್ದಾರೆ ಸುತ್ತಿಸಲಿ ಎಂದಿದ್ದಾರೆ.

ಇನ್ನು ಪಿಎಸ್ಐ ಅಕ್ರಮದಲ್ಲಿ ಅಶ್ವತ್ಥ್ ನಾರಾಯಣ್ ಹೆಸರು ತಳುಕು ಹಾಕಿಕೊಂಡಿರುವ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಈ ವೇಳೆ ಚಾರಕ್ಕೆ ಸಂಬಂಧಿಸಿದಂತೆ ಹಲವಾರು ರೀತಿ, ಕೇಂದ್ರೀಯ ಮಟ್ಟದಲ್ಲಿಯೇ ಬೆಂಗಳೂರು ನಗರದಿಂದಲೆ ಅಕ್ರಮಗಳಿಗೆ ದಾರಿ ಮಾಡಿಕೊಟ್ಟಿರುವುದು ಮಾಹಿತಿಗಳು ಸೋರಿಕೆಯಾಗುತ್ತಿದೆ. ಇದು ಕಲಬುರಗಿಗೆ ಸೀಮಿತವಾಗಿಲ್ಲ ಬೆಂಗಳೂರು ನಗರದಲ್ಲಿ ಸಹ ಇದಕ್ಕೆ ಉತ್ತೇಜನ ಕೊಡುತ್ತಿರುವುದು, ದೊಡ್ಡಮಟ್ಟದ ಅಧಿಕಾರಿಗಳಿಂದಲೆ ನಡೆಯುತ್ತಿದೆ ಎನ್ನಲಾಗುತ್ತಿದೆ.

ನಾನು ಈ ಎಲ್ಲಾ ಮಾಹಿತಿಗಳನ್ನು ಕಲೆ ಹಾಕುತ್ತಿದ್ದೇನೆ. ನಾಳೆ ನಾಡಿದ್ದರಲ್ಲಿ ನಿಮ್ಮ ಮುಂದೆ ಸಮಗ್ರವಾಗಿ ಮುಂದಿಡುತ್ತೇನೆ. ನನಗೆ ಯಾವ ಮಾಹಿತಿ ಬರುತ್ತೆ, ವಾಸ್ತವಾಂಶ ಯಾವುದೇ ರೀತಿಯಲ್ಲಿ ಯಾರನ್ನು ಟಾರ್ಗೆಟ್ ಇಟ್ಟು ಹೇಳಲ್ಲ. ಇದರ ವಾಸ್ತವಾಂಶ ಏನಿದೆ..? ನನಗೂ ಆ ನೊಂದ ಅಭ್ಯರ್ಥಿಗಳೇನಿದ್ದಾರೆ ಅವರು ಸಂಪರ್ಕಿಸಿದ್ದಾರೆ. 545 ಆಯ್ಕೆಯಾದಂತ ಪಟ್ಟಿ ರದ್ದು ಮಾಡಿ ಹೊಸದಾಗಿ ಪರೀಕ್ಷೆ ಬರೆಯಲು ಸರ್ಕಾರದಿಂದ ತೀರ್ಮಾನವಾಗಿದೆ. ಅದರಲ್ಲಿ ಕೆಲವರು ಸತ್ಯಾಗ್ರಹ ಮಾಡುತ್ತಿದ್ದಾರೆ. ನನಗೂ ಸಹ ಆ ಬೆಂಬಲ ಕೊಡಿ ಅಂತ ಆಯ್ಕೆಯಾದ ಒಂದು ವರ್ಗದವರು ಕೇಳುತ್ತಿದ್ದಾರೆ. ಈಗಾಗಲೇ ಏಕಾಏಕಿ ಯಾಕೆ ರದ್ದು ಮಾಡಿದ್ದೀರಿ. ಸಂಪೂರ್ಣ ವರದಿ ತೆಗೆದುಕೊಂಡ ಬಳಿಕ ತೀರ್ಮಾನಕ್ಕೆ ಬರಬೇಕಾಗಿತ್ತು ಎಂದು ಸರ್ಕಾರಕ್ಕೆ ಕೇಳಿದ್ದೆ. ಆದರೆ ನನಗೆ ಬೇರೆ ಬೇರೆ ರೀತಿಯಾದ ಮಾಹಿತಿ ಬರುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!