Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೌಜನ್ಯ ಹತ್ಯೆ ಕೇಸ್ : ಹೋರಾಟದಿಂದ ಬಿಜೆಪಿ ಹಿಂದೆ ಸರಿಯಲ್ಲ ಎಂದ ಮಾಜಿ ಸಚಿವ

Facebook
Twitter
Telegram
WhatsApp

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ನಡೆದು ಹತ್ತು ವರ್ಷಗಳೇ ನಡೆದಿವೆ. ಆದ್ರೆ ಇನ್ನು ಕೂಡ ನ್ಯಾಯ ಮಾತ್ರ ಸಿಕ್ಕಿಲ್ಲ. ಇತ್ತಿಚೆಗೆ ನ್ಯಾಯಕ್ಕಾಗಿ ಹೋರಾಟ ತೀವ್ರಗೊಂಡಿದೆ. ಇದೀಗ ಬಿಜೆಪಿ ನಾಯಕರು ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಸುನೀಲ್ ಕುಮಾರ್ ಮಾತನಾಡಿದ್ದಾರೆ. ನಾವೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

2012ರ ಘಟನೆ ಇಂದು ತೀವ್ರತೆ ಪಡೆದುಕೊಳ್ತಿದೆ. ಸೌಜನ್ಯ ಹತ್ಯೆ, ಅತ್ಯಾಚಾರ ನಾಗರಿಕ ಸಮಾಜ ಒಪ್ಪಲ್ಲ. ಹೋರಾಟದಿಂದ ಬಿಜೆಪಿ ಎಂದಿಗೂ ಹಿಂದೆ ಸರಿಯಲ್ಲ. ಸೌಜನ್ಯ ಪ್ರಕರಣದ ಎಲ್ಲಾ ಹೋರಾಟಕ್ಕೂ ಬಿಜೆಪಿ ಬೆಂಬಲ ನೀಡುತ್ತದೆ.

ಕೆಲವರು ಹೋರಾಟದ ದಿಕ್ಕು ತಪ್ಪಿಸುತ್ತಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರಾ ಏನು ಹೇಳಿದ್ರು..? ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ ಸತ್ಯ ಗೊತ್ತಿದೆ ಎಂದಿದ್ದಾರೆ. ಸತ್ಯ ಹೇಳಿದರೆ ಜೀವಕ್ಕೆ ಆತಂಕ ಎಂದಿದ್ದಾರೆ. ವಸಂತ ಬಂಗೇರಾ ಸತ್ಯ ಹೇಳಿದರೆ ಬೆಂಬಲಿಸುತ್ತೇವೆ. ಸತ್ಯ ಗೊತ್ತಿದ್ದರೂ ಮುಚ್ಚಿಡುವುದು ಅಪರಾಧವೇ ಸರಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!