Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 26 ರಿಂದ ಆಡುಮಲ್ಲೇಶ್ವರ ಮೃಗಾಲಯದಲ್ಲಿ ವಿಶೇಷ ಪಕ್ಷಿಗಳು ಮತ್ತು ಹುಲಿಗಳ ವೀಕ್ಷಣೆಗೆ ಅವಕಾಶ

---Advertisement---

ಚಿತ್ರದುರ್ಗ (ಫೆ.25) : ಚಿತ್ರದುರ್ಗ ಆಡುಮಲ್ಲೇಶ್ವರ ಕಿರು ಮೃಗಾಲಯದಲ್ಲಿ ಫೆ. 26 ರ ಭಾನುವಾರದಿಂದ ಹುಲಿಗಳು ಹಾಗೂ ಅಪರೂಪದ ವಿಶೇಷ ಪಕ್ಷಿಗಳು ಸಾರ್ವಜನಿಕರ ವೀಕ್ಷಣೆಗೆ ಸಿಗಲಿವೆ.

ಆಡುಮಲ್ಲೇಶ್ವರ ಕಿರು ಮೃಗಾಲಯದಲ್ಲಿ ಹುಲಿ ಆವರಣ ಹಾಗೂ ಪಕ್ಷಿಗಳ ಮನೆ ನಿರ್ಮಾಣ ಮಾಡಲಾಗಿದ್ದು, ಈ ಆವರಣದಲ್ಲಿ ಭಾನುವಾರದಿಂದ ವಿಶೇಷ ಪಕ್ಷಿಗಳು ಮತ್ತು ಹುಲಿಗಳನ್ನು ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದ್ದು, ಮೊದಲ ಹಂತದಲ್ಲಿ ಎರಡು ಹುಲಿಗಳನ್ನು ಕಿರು ಮೃಗಾಲಯಕ್ಕೆ ತರಲಾಗಿದೆ.

ಸಾರ್ವಜನಿಕರು, ಪ್ರಾಣಿ ಪಕ್ಷಿ ಪ್ರಿಯರು ಕಿರು ಮೃಗಾಲಯಲಯಕ್ಕೆ ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಭೇಟಿ ನೀಡಿ, ಹುಲಿಗಳು ಹಾಗೂ ವಿಶೇಷ ಅಪರೂಪದ ಪಕ್ಷಿಗಳನ್ನು ವೀಕ್ಷಿಸಬಹುದಾಗಿದೆ ಎಂದು ಉಪ ಆರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಆಡುಮಲ್ಲೇಶ್ವರ ಕಿರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಟಿ. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...