Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಸ್ಪರ್ಧೆ ಆಯೋಜನೆ : ನಿಮ್ಮ ಮಗುವಿನ ಹೆಸರು ನೊಂದಾಯಿಸಿ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಶ್ರಾವಣ ಶುರುವಾಯ್ತು.. ಹಬ್ಬಗಳು ಆರಂಭವಾದವೂ.. ತಾಯಂದಿರ ನೆಚ್ಚಿನ ಕೃಷ್ಣಜನ್ಮಾಷ್ಠಮಿಯೂ ಬಂದೇ ಬಿಡ್ತು. ಇದೇ ತಿಂಗಳ 26 ರಂದು ಕೃಷ್ಣ ಜನ್ಮಾಷ್ಠಮಿಯ ಹಬ್ಬ ಇದೆ. ಅಂದ್ರೆ ಇನ್ನು ಐದೇ ದಿನ ಉಳಿದಿರುವುದು. ಈ ಕೃಷ್ಣಜನ್ಮಾಷ್ಠಮಿ ಅಂದ್ರೆ ತಾಯಂದಿರಿಗೆ ಬಹಳ ಇಷ್ಟ. ಯಾಕಂದ್ರೆ ತಮ್ಮ ಮಕ್ಕಳಿಗೆ ಕೃಷ್ಣ-ರುಕ್ಮಿಣಿ-ರಾಧೆಯ ವೇಷ ಹಾಕಿ ಸಂಭ್ರಮಿಸುತ್ತಾರೆ. ಮಕ್ಕಳಲ್ಲಿಯೇ ದೇವರನ್ನು ಕಾಣುತ್ತಾರೆ. ಆ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಇನ್ನು ಶಾಲೆಗಳಲ್ಲೂ ಕೃಷ್ಣ ಜನ್ಮಾಷ್ಠಮಿ ವಿಶೇಷವಾಗಿರುತ್ತದೆ. ಸ್ಪರ್ಧೆಗಳು ನಡೆಯುತ್ತವೆ.

ಪ್ರತಿವರ್ಷದಂತೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಈ ವರ್ಷವೂ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಬಹುಮಾನವನ್ನು ಗೆಲ್ಲಬಹುದು. ಕೆಲವೊಂದು ನಿಯಮಗಳು ಕೂಡ ಇದ್ದು, ಇಲ್ಲಿ ನೀಡಿರುವ ನಿಯಮಗಳು ಈ ಕೆಳಗಿನಂತೆ ಇದೆ. ಹಾಗೇ ಸಂಪರ್ಕಿಸಬೇಕಾದ ನಂಬರ್ ಕೂಡ ಇದೆ.

1.ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆ ವಯಸ್ಸು : 3 ರಿಂದ 7 ವರ್ಷದ ವಯಸ್ಸಿನ ಮಕ್ಕಳು
2.ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ತುಂಬುವುದು ವಯಸ್ಸು : 8 ರಿಂದ 12 ವರ್ಷಗಳು. ನಾವು ಕೊಡುವ ಶ್ರೀ ಕೃಷ್ಣನ ಚಿತ್ರಕ್ಕೆ ಕ್ರೇಯಾನ್ಸ್/ ಸ್ಕೆಚ್ ಪೆನ್ ಬಳಿಸಿ ಬಣ್ಣ ತುಂಬಬೇಕು.
3.ಶ್ರೀಕೃಷ್ಣನ ಚಿತ್ರ ಬಿಡಿಸುವುದು.ವಿಷಯ : ಸ್ವರ್ಗದಲ್ಲಿ ಶ್ರೀ ಕೃಷ್ಣ

ವಯಸ್ಸು: 13 ರಿಂದ 15 ವರ್ಷಗಳು

ದಿನಾಂಕ:25/08/2024
ಸಮಯ ಸಂಜೆ05: 30ಗೆ
ತಮ್ಮ ಹೆಸರನ್ನು ನೋಂದಾಯಿಸಲು 9449266185 6362551302 ಗೆ ಕರೆ ಮಾಡಿರಿ. ಸ್ಥಳ  ಸಭಾಂಗಣ, ಆಕಾಶವಾಣಿ ಹಿಂಭಾಗ, ಕೆಳಗೋಟೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!