Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಅಕ್ಟೋಬರ್ 27 ರಂದು ಬೆನ್ನೆಲುಬು ಮತ್ತು ಮೂಳೆ ತಪಾಸಣೆ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು, ಅಕ್ಟೋಬರ್.25 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಬೆನ್ನೆಲುಬು ಮತ್ತು ಮೂಳೆ ತಪಾಸಣೆ ಶಿಬಿರವನ್ನು ಅಕ್ಟೋಬರ್ 27 ರಂದು ಏರ್ಪಡಿಸಿದೆ.

ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ  ಮೂಳೆರೋಗ ತಜ್ಞರಾದ ಡಾ. ಸೋಮಶೇಖರ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಬೆನ್ನೆಲುಬು ಮತ್ತು ಮೂಳೆ ತಪಾಸಣೆ ಮಾಡುತ್ತಾರೆ.

ಬೆನ್ನೆಲುಬಿನ ಆಘಾತ, ಡಿಸ್ಕ್ ಸಮಸ್ಯೆಗಳು, ಸಿಯಾಟಿಕಾ, ಕುತ್ತಿಗೆ ನೋವು, ಬೆನ್ನು ನೋವು, ಸ್ಕೊಲಿಯೋಸಿಸ್ ಸೇರಿದಂತೆ ಇನ್ನಿತರೆ ಸಮಸ್ಯೆ ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

ಚಿತ್ರದುರ್ಗದಲ್ಲಿ
ದಿನಾಂಕ: 27 ನೇ ಅಕ್ಟೋಬರ್ 2023 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ:  ಬೆಳಿಗ್ಗೆ 10 ರಿಂದ 12:00 ರವರೆಗೆ

ತುಮಕೂರಿನಲ್ಲಿ
ದಿನಾಂಕ: 27 ನೇ ಅಕ್ಟೋಬರ್ 2023 (ಶುಕ್ರವಾರ) ಸಿದ್ದಗಂಗಾ ಡಯಗ್ನೊಸ್ಟಿಕ್‌ ಸೆಂಟರ್ ಪ್ರೈವೇಟ್ ಲಿಮಿಟೆಡ್, ತುಮಕೂರು, ಸಮಯ: ಮಧ್ಯಾನ್ಹ 2 :00 ಗಂಟೆಯಿಂದ ಸಂಜೆ 4:00 ರ ವರೆಗೆ ತಪಾಸಣೆಗೆ ಲಭ್ಯರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ:  ಸಂತೋಷ್ ಚೌಹಾಣ್ – 94496 96954,  75800 75866

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!