Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಲಂಕಾದಲ್ಲೂ ಯಶ್ ಜೊತೆಗಿನ ಫೋಟೋಗೆ ಮುಗಿಬಿದ್ದ ಜನ..!

Facebook
Twitter
Telegram
WhatsApp

ಕೆಜಿಎಫ್ ಸರಣಿ ಸಿನಿಮಾವಾದ ಮೇಲೆ ಯಶ್ ಪ್ರಸಿದ್ಧಿ ಜಗತ್ತಿನಾದ್ಯಂತ ಹಬ್ಬಿದೆ. ಎಲ್ಲೆಲ್ಲಿಯೂ ಯಶ್ ಕ್ರೇಜ್ ಜೋರಾಗಿದೆ. ಆದರೆ ಅಭಿಮಾನಿಗೆ ಯಶ್ ಮುಂದಿನ ಸಿನಿಮಾ ಯಾವುದಿರಬಹುದು..? ಅನೌನ್ಸ್ಮೆಂಟ್ ಯಾವಾಗ ಎಂಬುದೇ ಚಿಂತೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲೆಲ್ಲಾ ಯಶ್ ಗೆ ಯಾವಾಗಲೂ ಎದುರಾಗುವ ಪ್ರಶ್ನೆ ಇದೆ ಆಗಿದೆ.

ಯಶ್ ಕೂಡ ಸಿನಿಮಾ ಅಪ್ಡೇಟ್ ಆದಷ್ಟು ಬೇಗ ಕೊಡ್ತೀನಿ ಎಂದಿದ್ದಾರೆ. ಮತ್ತೆ ಕೆಜಿಎಫ್ ಮಟ್ಟದಲ್ಲಿಯೇ ಸಿನಿಮಾವೊಂದನ್ನು ಮಾಡಬಹುದು ಎಂಬ ನಿರೀಕ್ಷೆ ಏನೋ ಇದೆ. ಹೀಗಾಗಿ ಅಭಿಮಾನಿಗಳು ಕೂಡ ತಾಳ್ಮೆ ತಂದುಕೊಂಡಿದ್ದಾರೆ. ಸದ್ಯ ರಾಕಿಬಾಯ್ ಸುತ್ತಾಟ ನಡೆಸುತ್ತಿದ್ದಾರೆ. ಅದು ಸಿನಿಮಾಗಾ ವೈಯಕ್ತಿಕ ಎಂಬುದು ಮಾತ್ರ ಪ್ರಶ್ನಾರ್ಥಕ ಚಿಹ್ನೆಯಾಗಿದೆ.

ಯಶ್ ಹೋದಲ್ಲಿ ಬಂದಲ್ಲಿ ಫ್ಯಾನ್ಸಚ ಇದ್ದೆ ಇರ್ತಾರೆ. ಸದ್ಯ ಶ್ರೀಲಂಕಾ ಪ್ರವಾಸದಲ್ಲಿರುವ ಯಶ್ ಗೆ ಅಭಿಮಾನಿಗಳು ಮುತ್ತಕೊಂಡಿದ್ದಾರೆ. ಫೋಟೋಗಾಗಿ ಹೊಟೇಲ್ ಸಿಬ್ಬಂದಿ ಸೇರಿದಂತೆ ಹೊಟೇಲ್ ಗೆ ಬಂದಿದ್ದ ಜನರು ಮುಗಿಬಿದ್ದಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಮೂಲಗಳ ಪ್ರಕಾರ ದಿಲ್ ರಾಜು ಬ್ಯಾನರ್ ನಲ್ಲಿ ಯಶ್ ಹೊಸ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!