Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀರಾಮ ಸೇನೆ, ಭಜರಂಗದಳ ಹಾಗೂ ಎಸ್ಡಿಪಿಐ ಮತ್ತು ಪಿಎಫ್ಐ ಎಲ್ಲವೂ ಬ್ಯಾನ್ ಆಗಲಿ : ಎಂ ಬಿ ಪಾಟೀಲ್

Facebook
Twitter
Telegram
WhatsApp

ದಾವಣಗೆರೆ : ಮೊದಲು ಕೋಮು ಸೌಹಾರ್ಧ ಕೆಡಿಸುವ ಸಂಘಟನೆಗಳು ಬ್ಯಾನ್ ಆಗಬೇಕು. ಶ್ರೀರಾಮ ಸೇನೆ, ಭಜರಂಗದಳ ಹಾಗೂ ಎಸ್ಡಿಪಿಐ ಮತ್ತು ಪಿಎಪ್ಐ ಎಲ್ಲವು ಬ್ಯಾನ್ ಆಗಬೇಕು ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಪಿಫ್ಐ ಮುಖಂಡದರ ಮೇಲೆ ಎನ್ ಐಎ ದಾಳಿ ವಿಚಾರವಾಗಿ ಪಾಮತನಾಡಿದ ಎಂ ಬಿ ಪಾಟೀಲ್, ಎನ್ಐಎ ಮಾಹಿತಿ ಪ್ರಕಾರ ದಾಳಿ ಮಾಡಿದೆ. ಯಾರು ತಪ್ಪು ಮಾಡಿದ್ದಾರೋ ಬಿಟ್ಟಿದ್ದಾರೋ ಗೊತ್ತಿಲ್ಲ. ದಾಳಿ ನಡೆಸುವ ಅಧಿಕಾರ ಎನ್ ಐಎ ಗೆ ಇದೆ. ದೇಶ ವಿರೋಧಿಗಳು ಮತ್ತು ಧ್ವೇಷ ಬಿತ್ತುವವರ ವಿರುದ್ಧ ಕ್ರಮ ಆಗಬೇಕು.

ಇದಕ್ಕೆ ಹಿಂದಿನಿಂದಲೂ ಕಾಂಗ್ರೆಸ್ ಒತ್ತಾಯ ಮಾಡುತ್ತಿದೆ. ಕೋಮು ಸೌಹಾರ್ದತೆ ಕಡದಡುವವರು ಯಾವುದೇ ಸಂಘಟನೆ ಬ್ಯಾನ್ ಆಗಬೇಕು. ಇದರಲ್ಲಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಿರ್ಧಾರ ಅಚಲವಾಗಿದೆ. ಅಲ್ಪ ಸಂಖ್ಯಾತರನ್ನ ಟಾರ್ಗೆಟ್ ಮಾಡುತ್ತಿರುವುದು ಗೊತ್ತಿರುವ ವಿಚಾರ. ಇದರಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ ಐನ್ನ ನಾವು ಸಮರ್ಥನೆ ಮಾಡಿಕೊಂಡಿಲ್ಲ.

ಇವು ಬ್ಯಾನ್ ಆದರೆ ಭಜರಂಗದಳ, ಶ್ರೀರಾಮ ಸೇನೆ ಇಂತವು ಬ್ಯಾನ್ ಆಗಬೇಕು. ಇವು ಮಾಡುವ ಕೆಲಸವನ್ನೇ‌ ಎಸ್ ಡಿಪಿಐ ಮತ್ತು ಪಿಎಫ್ ಐ ಕೂಡ ಮಾಡುತ್ತಿವೆ. ಎಲ್ಲವನ್ನ ಬ್ಯಾನ್ ಮಾಡಿದಾಗ ಶಾಂತಿ ನೆಲೆಸುತ್ತದೆ. ಶ್ರೀರಾಮ ಸೇನೆ ಮುತಾಲಿಕ ಮಾಡುವ ಕೆಲಸವು ಅದೇ ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!