Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಫೆಬ್ರವರಿ 5ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಫೆ.03) : ನಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇದೇ ಫೆಬ್ರವರಿ 5ರಂದು ಬಾರತ ಹುಣ್ಣಿಮೆ ಅಂಗವಾಗಿ 76ನೇ ವರ್ಷದ ಶ್ರೀ ರೇಣುಕಾಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 5ರಂದು ಭಾನುವಾರ ಶ್ರೀ ರೇಣುಕಾಯಲ್ಲಮ್ಮ ದೇವಿಗೆ (ಜಡೇಯಲ್ಲಮ್ಮ) ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಪುಷ್ಪ ಅಲಂಕಾರದೊಂದಿಗೆ ವಿಶೇಷ ದರ್ಶನ ಇರಲಿದೆ. ಅಂದು ಶ್ರೀದೇವಿಗೆ ಮಡ್ಲಕ್ಕಿ ಮತ್ತು ಪಡ್ಡಲಿಗೆ ತುಂಬಿಸಿಕೊಳ್ಳಲು ಏರ್ಪಡಿಸಿದೆ.

ಅಂದು ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ಪೂಜೆ ನಡೆಯಲಿದೆ. ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ, ಪ್ರಸಾದ ಸ್ವೀಕರಿಸಿ, ಶ್ರೀದೇವಿ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಮುಖ್ಯಾಧಿಕಾರಿ ಎಲ್.ತುಕಾರಾಮ ಚವ್ಹಾಣ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!