ಫೆಬ್ರವರಿ 12ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇದೇ ಫೆಬ್ರವರಿ 12ರಂದು ಬಾರತ ಹುಣ್ಣಿಮೆ ಅಂಗವಾಗಿ 78ನೇ ವರ್ಷದ ಶ್ರೀ ರೇಣುಕಾಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 12ರಂದು ಬುಧವಾರ ಶ್ರೀ ರೇಣುಕಾಯಲ್ಲಮ್ಮ ದೇವಿಗೆ (ಜಡೇಯಲ್ಲಮ್ಮ) ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಪುಷ್ಪ ಅಲಂಕಾರದೊಂದಿಗೆ ವಿಶೇಷ ದರ್ಶನ ಇರಲಿದೆ. ಅಂದು ಶ್ರೀದೇವಿಗೆ ಮಡ್ಲಕ್ಕಿ ಮತ್ತು ಪಡ್ಡಲಿಗೆ ತುಂಬಿಸಿಕೊಳ್ಳಲು ಏರ್ಪಡಿಸಿದೆ.
ಅಂದು ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ಪೂಜೆ ನಡೆಯಲಿದೆ. ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ, ಪ್ರಸಾದ ಸ್ವೀಕರಿಸಿ, ಶ್ರೀದೇವಿ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಮುಖ್ಯಾಧಿಕಾರಿ ಎಲ್.ತುಕಾರಾಮ ಚವ್ಹಾಣ್ ತಿಳಿಸಿದ್ದಾರೆ.

suddionenews

Recent Posts

ಈ ರಾಶಿಯವರಿಗೆ ಅದೃಷ್ಟದ ಯೋಗಗಳ ಸುರಿಮಳೆ

ಈ ರಾಶಿಯವರಿಗೆ ಅದೃಷ್ಟದ ಯೋಗಗಳ ಸುರಿಮಳೆ, ಮಂಗಳವಾರದ ರಾಶಿ ಭವಿಷ್ಯ 11 ಫೆಬ್ರವರಿ 2025 ಸೂರ್ಯೋದಯ - 6:48 AM…

2 hours ago

ಬೇಡಿಕೆ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳ ಧರಣಿ

ಹಿರಿಯೂರು : ನಗರದ ತಾಲೂಕು ಕಚೇರಿ ಮುಂಭಾಗ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ವತಿಯಿಂದ ಸೋಮವಾರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ…

10 hours ago

ಸರ್ಕಾರಿ ಆಸ್ಪತ್ರೆ ವೈದ್ಯರ ಹಾದಿರಂಪ- ಬೀದಿರಂಪ : ವೀಡಿಯೋ ವೈರಲ್

ಚಿತ್ರದುರ್ಗ: ವೈದ್ಯರನ್ನು ನಂಬುವಷ್ಟು ಜನ ದೇವರನ್ನು ನಂಬುವುದಿಲ್ಲವೇನೊ.‌ ಇಂಥ ವೈದ್ಯರು ಸಾವು ಬದುಕಿನ ನಡುವೆ ಹೋರಾಡುವ ರೋಗಿಗಳ ಕಡೆ ಗಮನ…

10 hours ago

ಯತ್ನಾಳ್ ಗೆ ಶಾಕ್ ನೀಡಿದ ಹೈಕಮಾಂಡ್ : ಏನದು..?

ಬೆಂಗಳೂರು: ಮೊದಲಿನಿಂದಾನೂ ಶಾಸಕ ಯತ್ನಾಳ್, ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ವಾಗ್ದಾಳಿ ನಡೆಸುತ್ತಲೆ ಇದ್ದಾರೆ. ಇದರ ಮಧ್ಯೆ ಯಡಿಯೂರಪ್ಪ ಅವರಿಗೆ…

11 hours ago

ಚಿತ್ರದುರ್ಗದಲ್ಲಿ ಖೋ-ಖೋ ಸಂಸ್ಥೆ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

11 hours ago

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಮೋಸ : ಅರ್ಜುನ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

11 hours ago