ಶರಣ ಸಂಸ್ಕೃತ ಉತ್ಸವ-2023 ರ ಗೌರವಾಧ್ಯಕ್ಷರಾಗಿ ಅಥಣಿಯ ಶ್ರೀ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ‌ ಆಯ್ಕೆ

 

ಸುದ್ದಿಒನ್, ಚಿತ್ರದುರ್ಗ, ಸೆ. 13 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯಲಿರುವ ಶರಣ ಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರನ್ನಾಗಿ ಅಥಣಿಯ ಶ್ರೀ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮಿಗಳವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆಡಳಿತಾಧಿಕಾರಿ ಶ್ರೀಮತಿ ಬಿ.ಎಸ್. ರೇಖಾ ಹಾಗೂ ಶ್ರೀ ಬಸವಪ್ರಭು ಸ್ವಾಮಿಗಳವರ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಬಾರಿಯ ಶರಣಸಂಸ್ಕøತಿ ಉತ್ಸವವನ್ನು ದಿ. 21-10-2023 ರಿಂದ 25-10-2023ರವರೆಗೆ ನಡೆಸಲು ತೀರ್ಮಾನಿಸಲಾಯಿತು.

ಕಾರ್ಯಕ್ರಮದ ವಿವರಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಲು ಸಭೆ ತೀರ್ಮಾನಿಸಿತು. ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಎಂ.ಭರತ್‍ಕುಮಾರ್, ಬ್ಯಾಡಗಿ ವಿರಕ್ತಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ತಿಳುವಳ್ಳಿಯ ಶ್ರೀ ಬಸವ ನಿರಂಜನ ಸ್ವಾಮಿಗಳು, ಶ್ರೀಮಠದ ವ್ಯವಸ್ಥಾಪಕ ಆರ್. ಲಿಂಗರಾಜ್ ಇದ್ದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಗಳನ್ನು ಸನ್ಮಾನಿಸಲಾಯಿತು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

55 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago