ಚಿತ್ರದುರ್ಗ | ಬಿ.ಶ್ರೀಧರ ನಿಧನ

0 Min Read

 

ಚಿತ್ರದುರ್ಗ, ಅಕ್ಟೋಬರ್.17 :  ಮೆದೆಹಳ್ಳಿ ರಸ್ತೆಯ ಈಶ್ವರ ಬಡಾವಣೆ ನಿವಾಸಿ ಬಿ.ಶ್ರೀಧರ(72) ಮಂಗಳವಾರ ನಿಧನ ಹೊಂದಿದರು. ಮೃತರು ಅಪಾರ ಬಂಧು ಬಳಗ ಅಗಲಿದ್ದಾರೆ.

ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಮೆದೆಹಳ್ಳಿಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರ ಕಣ್ಣುಗಳನ್ನು  ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ದಾನ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *