ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಬಾದಾಮಿಗೆ ಹೋಗದೆ ವರುಣಾ ಕ್ಷೇತ್ರದಲ್ಲಿಯೇ ಪರೀಕ್ಷೆಗೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯಲ್ಲಿ ವಿ ಸೋಮಣ್ಣ ಅವರನ್ನು ನಿಲ್ಲಿಸಲಾಗಿದೆ. ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು, ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ಸಂಸದ ವಿ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ಅವರು ಗುಡುಗಿದರೆ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗಿ ಬಿಡುತ್ತೆ. ಲೋಕಸಭಾ ಚುನಾವಣಾ ವೇಳೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಿಲ್ಲಿಸಿಕೊಂಡು ಮೋದಿ ಮುಳುಗಿ ಹೋಗೋ ಗುಡುಗಿದರು. ಆದರೆ ರಾಜ್ಯದಲ್ಲಿ ಕೇವಲ ಒಂದೇ ಸೀಟು ಬಂದಿದ್ದು.
36 ಸಾವಿರ ವೋಟುಗಳಲ್ಲಿ ಸೋತು ಬಾದಾಮಿಗೆ ಹೋಗುವುದು ಏನಿತ್ತು..? ವರುಣಾ ಕ್ಷೇತ್ರದಲ್ಲಿ ಒಂದು ಲಕ್ಷ ವೋಟಿನಲ್ಲಿ ಗೆಲ್ಲುವುದಕ್ಕೆ ಸಾಧ್ಯನಾ..? ಸಿದ್ದರಾಮಯ್ಯ ಅವರು ಒಬ್ಬ ವಿಪಕ್ಷ ನಾಯಕನಾಗಿ ಮಾತನಾಡುವುದು ಇದೆನಾ..? ವಿ ಸೋಮಣ್ಣ ಅವರು ಹೊರಗಿನವರು ಎಂದು ಹೇಳುವ ಸಿದ್ದರಾಮಯ್ಯ ಅವರು ಬಾದಾಮಿಗೆ ಯಾಕೆ ಹೋದರು ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್