Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SSLC ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಹೃದಯಸ್ಪರ್ಶಿ ಘಟನೆ : ವಿಡಿಯೋ ಕಾಲ್ ನಲ್ಲಿಯೇ ಅಪ್ಪನ ಅಂತ್ಯ ಸಂಸ್ಕಾರ..!

Facebook
Twitter
Telegram
WhatsApp

 

 

ಶಿವಮೊಗ್ಗ: ರಾಜ್ಯದೆಲ್ಲೆಡೆ ಎಸ್ಎಸ್ಎಲ್ಸಿ ಎಕ್ಸಾಂ ಶುರುವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಕೂಡ. ಈ ಸಮಯವನ್ನ ವಿದ್ಯಾರ್ಥಿಗಳು ಮಿಸ್ ಮಾಡಿಕೊಳ್ಳುವ ಹಾಗೆಯೇ ಇಲ್ಲ. ಆದರೆ ಕೆಲವೊಮ್ಮೆ ಪರಿಸ್ಥಿತಿ ಕೆಟ್ಟದಾದಾಗ ಆ ವರ್ಷ ಮಕ್ಕ ಭವಿಷ್ಯವೇ ಹಾಳಾದಂತೆ ಆಗುತ್ತದೆ. ಎಸ್ಎಸ್ಎಲ್ಸಿ ಎಕ್ಸಾಂ ಸಮಯದಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಆರ್ಶೀಯಾ ಮನಿಯಾರ್ ಕೊಪ್ಪಳದ‌ ನಿವಾಸಿ. ಆದ್ರೆ ಶಿವಮೊಗ್ಗದ ಹೊಸನಗರ ತಾಲೂಕಿನ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದಾರೆ. ಇಂದು ಇಂಗ್ಲೀಷ್ ಪರೀಕ್ಷೆ ಇತ್ತು. ಆದರೆ ಪರೀಕ್ಷೆ ಸಮಯದಲ್ಲಿಯೇ ಆಕೆಯ ತಂದೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ವಸತಿ ಶಾಲೆಯ ಶಿಕ್ಷಕರು ಆರ್ಶೀಯಾಳನ್ನು ಕೊಪ್ಪಳಕ್ಕೆ‌ ಕರೆದೊಯ್ದರು. ತಂದೆಯ ದರ್ಶನ ಮಾಡಿಸಿ, ಬಳಿಕ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಶವಸಂಸ್ಕಾರಕ್ಕೆ ಸಮಯವಾಗಿದ್ದ ಕಾರಣ, ಪರೀಕ್ಷೆ ಮುಗಿದ ಕೂಡಲೇ, ವಿದ್ಯಾರ್ಥಿನಿಗೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!