Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ : ವಿಷಯವಾರು ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ಬೆಂಗಳೂರು: 2022-23ರ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟವಾಗಿದೆ. ಕಳೆದ ಎಡರು ವರ್ಷದಿಂದ ಕೊರೊನಾ ಕಾರಣದಿಂದ ಸರಿಯಾದ ರೀತಿಯಲ್ಲಿ ಪಾಠಗಳು ನಡೆದಿರಲಿಲ್ಲ. ಈ ವರ್ಷ ಯಾವ ಸಮಸ್ಯೆಯೂ ಇಲ್ಲದೆ ಮಕ್ಕಳಿಗೆ ಸಿಲಬಸ್ ಕಂಪ್ಲೀಟ್ ಮಾಡಲಾಗಿದೆ.

ಪರೀಕ್ಷೆಯ ದಿನಾಂಕವನ್ನು ಪ್ರೌಢಶಾಲಾ ಪರೀಕ್ಷಾ ಮಂಡಳಿ ಪ್ರಕಟಣೆ ಮಾಡಿದೆ. ಮಾರ್ಚ್ 31 ರಿಂದ ಏಪ್ರಿಲ್ 15ರ ತನಕ ಪರೀಕ್ಷೆ ನಡೆಯಲಿದೆ. ಯಾವ ದಿನ..? ಯಾವ ಪರೀಕ್ಷೆ ಎಂಬ ಡಿಟೈಲ್ ಇಲ್ಲಿದೆ.

ಮಾರ್ಚ್ 31 : ಪ್ರಥಮ ಭಾಷೆ ಕನ್ನಡ

ಏಪ್ರಿಲ್ 4: ಗಣಿತ, ಸಮಾಜಶಾಸ್ತ್ರ

ಏಪ್ರಿಲ್ 6: ಇಂಗ್ಲಿಷ್

ಏಪ್ರಿಲ್ 8 : ಅರ್ಥಶಾಸ್ತ್ರ

ಏಪ್ರಿಲ್ 10: ವಿಜ್ಞಾನ, ರಾಜ್ಯಶಾಸ್ತ್ರ

ಏಪ್ರಿಲ್ 12: ತೃತೀಯ ಭಾಷೆ ಹಿಂದಿ

ಏಪ್ರಿಲ್ 15: ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

error: Content is protected !!