Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

---Advertisement---

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಲಿಂಗವಾರು ಒಟ್ಟಾರೆ ಫಲಿತಾಂಶ:

ಬಾಲಕರು:2,87,416(65.90%)
ಬಾಲಕಿಯರು’-3,43,788(81.11%)

ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :
1)ಉಡುಪಿ ಪ್ರಥಮ ಸ್ಥಾನ(94%)
2)ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%)
3)ಶಿವಮೊಗ್ಗ (88.67%)

ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ:-
1)ಯಾದಗಿರಿ 50.59%

ಉಳಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 72.85%ರಷ್ಟು ಫಲಿತಾಂಶ ಬಂದಿದ್ದು ಈ ಮೂಲಕ 21ನೇ ಸ್ಥಾನದಲ್ಲಿ ಇದೆ. ಕಳೆದಉಳಿದಂತೆ ಧಾರವಾಡ 72.67%, ದಾವಣಗೆರೆ 72.49% ರಷ್ಟು ಫಲಿತಾಂಶವನ್ನು ಪಡೆದುಕೊಂಡು ನಂತರದ ಸ್ಥಾನದಲ್ಲಿವೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 22,275 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,  ಇದರಲ್ಲಿ 16,227 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇದರಿಂದ ರಾಜ್ಯದ ಫಲಿತಾಂಶದಲ್ಲಿ ಜಿಲ್ಲೆಗೆ 21ನೇ ಸ್ಥಾನಕ್ಕೆ ಕುಸಿದಿದೆ.

2023ರಲ್ಲಿ ಮೊದಲ ಸ್ಥಾನ : 2023ರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದ ಜಿಲ್ಲೆ, ಈ ಬಾರಿ 21ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಫಲಿತಾಂಶಕ್ಕಿಂತ ಜಿಲ್ಲೆಗೆ ಈ ವರ್ಷದ ಫಲಿತಾಂಶದಲ್ಲಿ ಸಾಕಷ್ಟು ಹಿನ್ನಡೆಯಾಗಿದೆ ಎನ್ನಬಹುದು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...