Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SSLC ಫಲಿತಾಂಶ ಪ್ರಕಟ: ಉಡುಪಿ ಫಸ್ಟ್.. ಯಾದಗಿರಿ ಲಾಸ್ಟ್

Facebook
Twitter
Telegram
WhatsApp

 

 

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಟಿ ಮೂಲಕ ಫಲಿತಾಂಶ ಪ್ರಕಟ ಮಾಡಲಾಗಿದೆ. ರಾಜ್ಯಾದ್ಯಂತ 76.91 ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ವೆಬ್ಸೈಟ್ ಮೂಲಕವೂ ಫಲಿತಾಂಶವನ್ನು ನೋಡಬಹುದು.

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡಕ್ಕೆ ಎರಡನೇ ಸ್ಥಾನ ಬಂದಿದೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ಸಿಕ್ಕಿದೆ. ಈ ಬಾರಿಯೂ ನಿರೀಕ್ಷೆಯಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

 

ಬಾಗಲಕೋಟೆಯ ಅಂಕಿತ ಪ್ರಥಮ ಸ್ಥಾನ 625 ಅಂಕಕ್ಕೆ 625 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಏಕೈಕ ವಿದ್ಯಾರ್ಥಿನಿ.

ಟಾಪರ್ಸ್ ಸ್ಥಾನದಲ್ಲಿ: ಮೇದಾ. ಪಿ ಶೆಟ್ಟಿ ಬೆಂಗಳೂರು, ಹರ್ಷಿತಾ ಡಿ.ಎಂ. ಮಧುಗಿರಿ ಈ ಇಬ್ಬರು ವಿದ್ಯಾರ್ಧಿನಿಯರು 624 ಅಂಕಗಳನ್ನು ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್ : ಭಾರತದ ಪೌರತ್ವದ ಬಗ್ಗೆ ಹೇಳಿದ್ದೇನು..?

  ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಪಡೆದು ಮೊದಲ ಬಾರಿಗೆ ಮತ

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

error: Content is protected !!