Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೆದ್ದರೆ ಅನುದಾನದ ಹೊಳೆ ಹರಿಸುತ್ತೇನೆ ಅನ್ನೋದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ಯಾ : ಸಚಿವ ಸೋಮಶೇಖರ್ ಪ್ರಶ್ನೆ..!

Facebook
Twitter
Telegram
WhatsApp

ಮಂಡ್ಯ: ವಿಧಾನ ಪರಿಷತ್ ಚುನಾವಣೆಯ ಬಿಸಿ ಜೋರಾಗಿದೆ. ಚುನಾವಣೆಗೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಚಿವ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿ ವಿರುದ್ಧ ಹರಿಹಾಯ್ದಿದ್ದಾರೆ.

ಮಂಡ್ಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ದಿನೇಶ್, ಜೆಡಿಎಸ್ ನಿಂದ ಅಪ್ಪಾಜಿ ಗೌಡ ಸ್ಪರ್ಧಿಸಿದ್ದಾರೆ. ಇವರಿಬ್ಬರ ವಿರುದ್ಧ ಹರಿಹಾಯ್ದಿರುವ ಸಚಿವ ಸೋಮಶೇಖರ್, ಅಪ್ಪಾಜಿಗೌಡ ಆರು ವರ್ಷ ಅಧಿಕಾರ ನಡೆಸಿದ್ದಾರೆ. ಆ ಅಧಿಕಾರಾವಧಿಯಲ್ಲಿ ಯಾವುದೇ ಗ್ರಾಮ ಸಭೆ ನಡೆಸಲಿಲ್ಲ. ಅನುದಾನ ತರುವಲ್ಲಿಯೂ ವಿಫಲರಾಗಿದ್ದಾರೆ ಎಂದಿದ್ದಾರೆ.

ಇನ್ನು ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ವಿರುದ್ಧ ಗರಂ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೊಡುವ ಕಾಸಿಗಾಗಿ ಜನ ಅವರ ಹಿಂದೆ ಹೋಗ್ತಾರೆ. ಗತಿಗೆಟ್ಟು ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ನಾಯಕರು ದಿನೇಶ್ ಬಳಿ ಕಾಸಿದೆ ಅಂತ ಓಡಾಡ್ತಿದ್ದಾರೆ. ಗೆದ್ದರೆ ಅನುದಾನದ ಹೊಳೆ ಹರಿಸುತ್ತೇನೆಂದು ದಿನೇಶ್ ಹೇಳ್ತಾನೆ. ಏನು ಹರಿಸ್ತಾನೆ ಅವನು. ರಾಜ್ಯದಲ್ಲೇನು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆಯಾ ಎಂದು ಪ್ರಶ್ನಿಸಿದ್ದಾರೆ.

ಇದೆ ವೇಳೆ ಬಿಎಸ್ ಯಡಿಯೂರಪ್ಪ ಅವರನ್ನ ಹೊಗಳಿದ ಎಸ್ ಟಿ ಸೋಮಶೇಖರ್, ಯಡಿಯೂರಪ್ಪ ಅಧಿಕಾರದಲ್ಲಿದ್ದರು ರಾಜಾಹುಲಿನೆ ಇಲ್ಲದೇ ಹೋದರು ಅವರು ರಾಜಾಹುಲಿನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!