Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಡುಗೆ ಮಾಡುವಾಗ ಸಿಬ್ಬಂದಿ ಬಳೆ ತೊಟ್ಟಿರಬಾರದು : ಶಿಕ್ಷಣ ಇಲಾಖೆ ವಿವಾದಾತ್ಮಕ ಆದೇಶಕ್ಕೆ ಮಹಿಳೆಯರು ಶಾಕ್

Facebook
Twitter
Telegram
WhatsApp

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಒಂದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಬಿಸಿಯೂಟ ಮಾಡುವಾಗ ಮಹಿಳೆಯರು ಬಳೆ ತೊಟಗಟಿರಬಾರದು ಎಂಬುದು ಆ ಆದೇಶವಾಗಿದೆ. ಹೀಗಾಗಿ ಈ ಆದೇಶದ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದಾರೆ.

ಕರ್ನಾಟಕ ಸರ್ಕಾರ ಆದೇಶ ಒಂದನ್ನು ಹೊರಡಿಸಿದೆ. ಶಿಕ್ಷಣ ಇಲಾಖೆಯು ಪಿಎಂ ಪೋಷಣ್ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅನುಷ್ಠಾನಕ್ಕೆ ತರಲಾದ ಯೋಜನೆಯಡಿ ಬಿಸಿಯೂಟ ಯೋಜನೆ ನೀಡಲಾಗುತ್ತದೆ. ಎಸ್ಡಿಎಂಸಿ ಸಮಿತಿ ಶಾಲೆಗೆ ಭೇಟಿ ನೀಡಬೇಕು. ಜೊತೆಗೆ ಬಿಸಿಯೂಟದ ಶುಚಿ – ರುಚಿಯನ್ನು ನೋಡಬೇಕು ಎಂದು ತಿಳಿಸಲಾಗಿದೆ. ಎಸ್ಡಿಎಂಸಿ ಸದಸ್ಯರು ಏನೆಲ್ಲಾ ಮಾಡಬೇಕು ಎಂಬುದನ್ನು ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಸುಮಾರು 55 ಸಾವಿರ ಅಡುಗೆ ಸಿಬ್ಬಂದಿಯಿದ್ದು, ಅವರಲ್ಲಿ ಬಹುತೇಕ ಮಂದಿ ಕುಂಕುಮ, ಬಳೆ ತೊಡುವವರೇ ಹೆಚ್ಚಿದ್ದಾರೆ. ಇಲಾಖೆಯ ಈ ಆದೇಶ ಧಾರ್ಮಿಕ ಸ್ವಾತಂತ್ರ್ಯ ಕಿತ್ತು ಕೊಳ್ಳುವಂತಿದೆ. ಮಕ್ಕಳ ಮೇಲೆ ಕಾಳಜಿ ಇದ್ದರೆ, ಈ ನಿಯಮವನ್ನು ಹಿಂದೆಯೇ ಮಾಡಬೇಕಿತ್ತು. ಅಷ್ಟಕ್ಕೂ ಕೋಟ್ಯಂತರ ತಾಯಂದಿರು ಮನೆಯಲ್ಲಿ ಕೈಗೆ ಬಳೆ ತೊಡದೇ ಅಡುಗೆ ಮಾಡ್ತಾರಾ? ಇದು ಉದ್ದೇಶ ಪೂರ್ವಕವಾಗಿ ಮಾಡುತ್ತಿರುವ ದ್ವೇಷದ ರಾಜಕಾರಣ ಎಂದು ಹಿಂದೂ ಜನಜಾಗೃತಿ ಕಿಡಿಕಾರಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!