Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದಿಯಂತೆ ತಮಿಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸಲು ಸಿಎಂ ಮನವಿ..!

Facebook
Twitter
Telegram
WhatsApp

ಚೆನ್ನೈ: ಪ್ರಧಾನಿ ಮೋದಿ ಅವರು ಚೆನ್ನೈಗೆ ಆಗಮಿಸಿದ್ದರು. ಅದು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವುದಕ್ಕಾಗಿ. ಈ ಕಾರ್ಯಕ್ರಮದಲ್ಲಿ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಮಾತನಾಡುತ್ತಾ, ತಮಿಳು ಭಾಷೆಯನ್ನು ಅಧಿಕೃತ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಡಿಎಂಕೆ ಪಕಗಷ ಅಧಿಕಾರಕ್ಕೆ ಬಂದ ನಂತರ, ಪ್ರಧಾನಿ ಮೋದಿಯವರು ಭಾಗವಹಿಸುತ್ತಿರುವ ಮೊದಲ ಸರ್ಕಾರಿ ಕಾರ್ಯಕ್ರಮ ಇದಾಗಿದೆ. ಈ ವೇಳೆ ತಮಿಳು ಭಾಷೆಯ ಬಗ್ಗೆ ಮನವಿ ಮಾಡಿಕೊಳ್ಳುತ್ತೇನೆ. ಹಿಂದಿಯಂತೆ ತಮಿಳನ್ನು ಅಧಿಕೃತ ಭಾಷೆಯಾಗಿ ಮಾಡಿ. ಮತ್ತು ಮದ್ರಾಸ್ ಹೈಕೋರ್ಟ್ ನಲ್ಲಿ ಅಧಿಕೃತ ಭಾಷೆಯಾಗಿ ಮಾಡಿ ಎಂದಿದ್ದಾರೆ.

ರಾಜ್ಯವೂ ಈಗಾಗಲೇ ಹಲವಾರು ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿದೆ. ಇನ್ನು ಅಭಿವೃದ್ಧಿಯಾಗಲು ಕೇಂದ್ರ ಸರ್ಕಾರ ತಮಿಳುನಾಡು ಯೋಜನೆಗಳಿಗೆ ಧನಸಹಾಯ ಹೆಚ್ಚಿಸಬೇಕಿದೆ. ತಮಿಳುನಾಎಉ ಬೆಳವಣಿಗೆಯು ಕೇವಲ ಆರ್ಥಿಕ ಮಾನದಂಡಗಳ ಮೇಲಷ್ಟೇ ಅಲ್ಲದೆ ಅಂತರ್ಗತ ಬೆಳವಣಿಗೆಯ ದ್ರಾವಿಡ ಮಾದರಿಯನ್ನು ಆಧರಿಸಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!