Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್. ಆರ್. ಎಸ್. ಹೆರಿಟೇಜ್ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ

Facebook
Twitter
Telegram
WhatsApp

 

ಚಿತ್ರದುರ್ಗ, (ಡಿ.06) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್. ಆರ್. ಎಸ್. ಹೆರಿಟೇಜ್ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರಕ್ಕೆ  ಭಾಜನರಾಗಿದ್ದಾರೆ.

ಶಾಲೆಯ ಪಲ್ಲವಿ ಎಸ್. ಆರ್., ಯಶಸ್ವಿ. ಬಿ, ತನುಷ್ಕ. ಜಿ, ಆದ್ಯ. ಬಿ.ಎ., ಚಿನ್ಮಯಿ  ಕೆ. ಪಿ, ಧಾತ್ರಿ ವಿ. ಗೌಡ, ಸಿಂಚನ ಎಸ್. ಎನ್. ದರ್ಶಿನಿ ಸಿ.ಎನ್. ತುಳಸಿ. ಎಂ. ವಿ, ಧನುಷ್ ನಾಯಕ. ಎಂ. ಮನೋಜ್ ಆರ್. ಗೌಡ, ಪ್ರೀತಂ ಜಿ.ಎನ್. ಗೌತಮ್ ಎಸ್. ಭೂಷಣ್, ಲಿಖಿತ್ ಎನ್. ಯು, ಜಗಜೀವನ್ ಜಿ. ಬಿ, ರಾಘವೇಂದ್ರ, ಕೆ, ಅಮೀತ್ ಪ್ರಸಾದ್, ಎಸ್. ಜಿ, ಭಾರ್ಗವ ಅಂದನೂರ್, ನೀಷ್ಕಿತ್. ಎಸ್, ಚಂದನ್. ಅಯು ನಾಯ್ಕ್, ನಿಹಾಂತ್ ಆರ್. ಕೆ. ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರಕ್ಕೆ ಭಜನರಾಗಿದ್ದಾರೆ ಎಂದು ಶಾಲೆಯ ಸ್ಕೌಟ್ಸ್ ಮಾಸ್ಟರ್ ಶೇಖರ್‍ನಾಯ್ಕ್ ಎಸ್ ಮತ್ತು ಯೊಗೀಶ್ ಬಿ ಎಮ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಹಾಗೂ “ಎಸ್. ಆರ್. ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ” ಅಧ್ಯ್ಯಕ್ಷರಾದ ಶ್ರೀ ಬಿ.ಎ. ಲಿಂಗಾರೆಡ್ಡಿ, ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಧ್ಯಾಕ್ಷರು ಅಮೋಘ್ ಬಿ. ಎಲ್. ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್. ಎಂ. ಎಸ್, ಪ್ರಾಂಶುಪಾಲರು ಹಾಗೂ ಶಾಲೆಯ ಶಿಕ್ಷಕವೃಂದ, ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!