Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ರಾಜ್ಯದ ಬಜೆಟ್ : ಯಾವುದಕ್ಕೆಲ್ಲಾ ರಿಯಾಯಿತಿ, ಯಾರಿಗೆಲ್ಲಾ ನಿರೀಕ್ಷೆ ಇದೆ..?

Facebook
Twitter
Telegram
WhatsApp

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಮಂಡನೆಗೆ ಸಮಯ ಹತ್ತಿರವಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಅನ್ನು ನಾಳೆ ಸಿಎಂ ಬಸವರಾಜ್ ಮಂಡಿಸಲಿದ್ದಾರೆ. ಸದ್ಯ ಚುನಾವಣೆ ಕೂಡ ಹತ್ತಿರವಿರುವ ಕಾರಣ ಸಿಎಂ ಬೊಮ್ಮಾಯಿ ಅವರು ಮಂಡಿಸುವ ಬಜೆಟ್, ಚುನಾವಣೆಗೂ ಅನುಕೂಲವಾಗಬೇಕು, ಪಕ್ಷಕ್ಕೂ ಪ್ಲಸ್ ಪಾಯಿಂಟ್ ಆಗಬೇಕು. ಜೊತೆಗೆ ಕಾಂಗ್ರೆಸ್ ಪ್ರಣಾಳಿಕೆಗೆ ಸೆಡ್ಡು ಹೊಡೆಯುವಂತ ಬಜೆಟ್ ಮಂಡನೆ ಮಾಡುವುದಕ್ಕೆ ಬಿಜೆಪಿ ಪಕ್ಷ ಸಿದ್ಧತೆ ನಡೆಸಿದೆ. ಪಕ್ಕಾ ಚುನಾವಣಾ ಲೆಕ್ಕಚಾರದಲ್ಲಿಯೇ ನಾಳಿನ ಬಜೆಟ್ ಇರಲಿದೆ ಎನ್ನಲಾಗಿದೆ.

ನಾಳೆ ಬೆಳಗ್ಗೆ 10.30ಕ್ಕೆ ಸರಿಯಾಗಿ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಎರಡನೇ ಬಜೆಟ್ ಆಗಿರಲಿದೆ. ಈ ಬಾರಿಯ ಬಜೆಟ್ ಗಾತ್ರ ಸುಮಾರು 3 ಲಕ್ಷ ಕೋಟಿ ರೂ ದಾಟುವ ಸಾಧ್ಯತೆ ಇದೆ. ಚುನಾವಣೆ ಬೇರೆ ಹತ್ತಿರವಿರುವ ಕಾರಣ ಸಹಜವಾಗಿಯೇ ಸಾಮಾನ್ಯ ಜನರಿಗೂ ನಿರೀಕ್ಷೆ ಇದೆ.

ಈ ಬಾರಿ ಹೆಚ್ಚಿನ ತೆರಿಗೆ ಹಣ ಸಂಗ್ರಹವಾಗಿದ್ದು ತೆರಿಯಲ್ಲಿ ವಿನಾಯ್ತಿ ಘೋಷಣೆ ಮಾಡುವ ನಿರೀಕ್ಷೆ ಇದೆ. ತೆರಿಗೆ ಹೊರೆಯಿಂದ ಜನರನ್ನು ಮುಕ್ತ ಮಾಡುವಂತ ಬಜೆಟ್ ಇದಾಗಲಿದೆ ಎನ್ನಲಾಗುತ್ತಿದೆ. ಇನ್ನು ರೈತರು, ಮಹಿಳೆಯರು, ಎಸ್ಸಿ/ಎಸ್ಟಿ ಸಮುದಾಯದವರಿಗಾಗಿ, ಹಿಂದುಳಿದ ವರ್ಗಗಳಿಗಾಗಿ ಒತ್ತು ನೀಡುವಂತ ಬಜೆಟ್ ಇದಾಗಿರಲಿದೆ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!