Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸ್ಲಿಂ ಮೀಸಲಾತಿ ರದ್ದಿಗೆ ರಾಜ್ಯ ಸರ್ಕಾರ ಚಿಂತನೆ : ಕಾನೂನು ಬಾಹಿರ ಎಂದ ಸುಪ್ರೀಂ ಕೋರ್ಟ್

Facebook
Twitter
Telegram
WhatsApp

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ಮೀಸಲಾತಿಗಾಗಿ ಹಲವು ಸಮುದಾಯಗಳು ಹೋರಾಟ ಮಾಡುತ್ತಿವೆ. ಚುನಾವಣಾ ಹೊತ್ತಲ್ಲೂ ಕೂಡ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು. ಸಮುದಾಯದವರನ್ನು ಸಮಾಧಾನ ಮಾಡಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮೀಸಲಾತಿ ನೀಡುವ ಬಗ್ಗೆ ಭರವಸೆಯನ್ನು ನೀಡಿದ್ದರು. ಜೊತೆಗೆ ಮುಸ್ಲಿಂ ಸಮುದಾಯಕ್ಕಿರುವ ಮೀಸಲಾತಿಯನ್ನು ರದ್ದು ಪಡಿಸುವ ಯೋಜನೆಯ ಬಗ್ಗೆಯೂ ಮಾತನಾಡಿದ್ದರು.

ಮೀಸಲಾತಿ ರದ್ದತಿಗೆ ಸಂಬಂಧಪಟ್ಟಂತೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಾತನಾಡಿದ್ದು, ಶೇಕಡ 4ರಷ್ಟಿರುವ ಮೀಸಲಾತಿಯನ್ನು ರದ್ದು ಪಡಿಸುವುದು ಕಾನೂನು ಬಾಹಿರ ಎಂದು ತಿಳಿಸಿದೆ.ರಾಜ್ಯ ಸರ್ಕಾರದ ಮೀಸಲಾತಿ ರದ್ದತಿಗೆ ಪರಿಷ್ಕರಣೆಯ ಆದೇಶ ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಮೀಸಲಾತಿ ರದ್ದು ವಿಚಾರ ಸಂಪೂರ್ಣವಾಗಿ ಊಹೆಯಿಂದ ಕೂಡಿದೆ. ಒಕ್ಕಲಿಗ, ಲಿಂಗಾಯತ ಮೀಸಲಾತಿ ಕೂಡ ದೋಷಪೂರಿತವಾಗಿದೆ. ಏಪ್ರಿಲ್ 18ರವರೆಗೆ ಮುಸ್ಲಿಂ ಸಮುದಾಯದ ಮೀಸಲಾತಿ ರದ್ದಾಗಬಾರದು ಎಂದು ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!