Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗದಲ್ಲಿ ರಾಜ್ಯಮಟ್ಟದ ಟೇಕ್ವಾಂಡೋ ಚಾಂಪಿಯನ್‌ಷಿಪ್ :  ಎಂ.ಧನುಶ್, ಪ್ರಣೀಲ್‍ಗೆ ಚಿನ್ನದ ಪದಕ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.09  : ಹೊಸದುರ್ಗದಲ್ಲಿ ಕಳೆದ 7 ರಂದು ನಡೆದ ಸಾಯಿ ಕಪ್ ಜ-2024 ರಾಜ್ಯ ಮಟ್ಟದ ಟೇಕ್ವಾಂಡೋ ಚಾಂಪಿಯನ್‍ಶಿಪ್ ಪಂದ್ಯಾವಳಿಯಲ್ಲಿ ನಾಲ್ವರು ಪದಕಗಳನ್ನು ಗಳಿಸಿದ್ದಾರೆ.

ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿರವರ ಪುತ್ರ ಎಂ.ಧನುಶ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಣೀಲ್ ಜಿ. ಚಿನ್ನದ ಪದಕ, ದೀಪಾಲಿ ಬೆಳ್ಳಿ ಪದಕ ಹಾಗೂ ಮೋಹಿತ್ ಆರ್. ಕಂಚಿನ ಪದಕ ಗಳಿಸಿದ್ದಾರೆ. ಕೊರಿಯಾ ದೇಶದ ಆತ್ಮರಕ್ಷಣೆ ಕಲೆಯಾಗಿರುವ ಟೇಕ್ವಾಂಡೋದಲ್ಲಿ ಕಾಲು ಮತ್ತು ಕೈಚಳಕ ಹಾಗೂ ನಿರಾಯುಧದಿಂದ ಎದುರಾಳಿಯನ್ನು ಸಮರ್ಥವಾಗಿ ಮಣಿಸಬಹುದು.

ಶಿಸ್ತುಬದ್ದವಾದ ಟೇಕ್ವಾಂಡೋದಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗಳಿಸಿರುವ ಸ್ಪರ್ಧಾಳುಗಳು ಪೋಷಕರು ಹಾಗೂ ಚಿತ್ರದುರ್ಗ ಜಿಲ್ಲಾ ಟೇಕ್ವಾಂಡೋ ಅಮೆಚೂರ್ ಸೆಂಟರ್‍ಗೆ ಕೀರ್ತಿ ತಂದಿದ್ದಾರೆ.
ಟೇಕ್ವಾಂಡೋ ಮುಖ್ಯ ತರಬೇತುದಾರ ಫಸ್ಟ್ ಡಾನ್ ಬ್ಲಾಕ್ ಬೆಲ್ಟ್ ಕೆ.ರಂಗನಾಥ್ ಸಂಸ್ಥೆಗೆ ಕೀರ್ತಿ ತಂದಿರುವ ಸ್ಪರ್ಧಾಳುಗಳನ್ನು ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!