Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಮಟ್ಟದ ಟೇಕ್ವಾಂಡೋ ಚಾಂಪಿಯನ್‌ಷಿಪ್ :  12 ಚಿನ್ನ, 8 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಪಡೆದ ಎಸ್. ಆರ್. ಎಸ್ ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.09 : ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್. ಆರ್ ಎಸ್ ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು ಹೊಸದುರ್ಗದಲ್ಲಿ ಭಾನುವಾರ ನಡೆದ SAI CUP–24 ರಾಜ್ಯಮಟ್ಟದ ಮುಕ್ತ ಟೆಕ್ವಾಂಡೋ ಪಂದ್ಯಾವಳಿ  ಪಂದ್ಯಾವಳಿಯಲ್ಲಿ 12 ಚಿನ್ನದ ಪದಕ, 8 ಬೆಳ್ಳಿಯ ಪದಕ ಹಾಗೂ 2 ಕಂಚಿನ ಪದಕಗಳನ್ನು ಪಡೆದುಕೊಂಡು ಎಸ್. ಆರ್. ಎಸ್ ಹೆರಿಟೇಜ್ ಶಾಲೆಗೆ ಹಾಗೂ ಚಿತ್ರದುರ್ಗ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಟೆಕ್ವಾಂಡೋ ಒಂದು ಕೊರಿಯಾ ದೇಶದ ಸಮರ (ಆತ್ಮರಕ್ಷಣೆ) ಕಲೆಯಾಗಿದ್ದು ಶಿಸ್ತುಬದ್ಧವಾದ ಕಾಲ್ಚಳಕ ಹಾಗೂ ಕೈಚಳಕದಿಂದ ಎದುರಾಳಿಯನ್ನು ನಿರಾಯುಧದಿಂದ ಸಮರ್ಥವಾಗಿ ಎದುರಿಸಬಹುದಾದ ಕಲೆಯಾಗಿದೆ ಹಾಗೂ ಕ್ರೀಡಾಕೂಟದಲ್ಲಿಯೂ ಸಹ ಸೇರ್ಪಡೆಯಾಗಿದೆ.
1)ರಾಜ್ಯ ಒಲಂಪಿಕ್ಸ್ ಸಂಸ್ಥೆ [KOA] . ರಾಜ್ಯ ಕ್ರೀಡಾ ಪ್ರಾಧಿಕಾರ  [SAK]
2)ರಾಷ್ಟ್ರೀಯ ಒಲಂಪಿಕ್ಸ್ ಸಂಸ್ಥೆ [IOA]ರಾಪ್ಟ್ರೀಯ ಕ್ರೀಡಾ ಪ್ರಾಧಿಕಾರ [SAI]
3)ಅಂತರ ರಾಪ್ಟ್ರೀಯ ಒಲಂಪಿಕ್ಸ್ ಕಮಿಟಿ [IOC]ಯಲ್ಲೂ ಮಾನ್ಯತೆ ಪಡೆದುಕೊಂಡಿರುವ ಏಕೈಕ ಆತ್ಮರಕ್ಷಣಾ ಕಲೆಯಾಗಿದೆ.

ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಶಾಲೆಯ ಆಡಳಿತ ಮಂಡಳಿಯವರು ಹಾಗೂ ಶಾಲಾ ಪ್ರಾಂಶುಪಾಲರು ಶುಭವನ್ನು ಕೋರಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!