ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು, ಆಗಸ್ಟ್ 04: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಾಲ್ ಬಾಗ್ ನಲ್ಲಿ ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶಿಕ್ಷೆಯನ್ನು ವಿಧಿಸಿ ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪಿಗೆ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.. ರಾಹುಲ್ ಗಾಂಧಿಯವರ ಲೋಕ ಸಭಾ ಸದಸ್ಯತ್ವ ಮುಂದುವರೆಯುವ ರೀತಿಯಲ್ಲಿ ನ್ಯಾಯಾಲಯ ತೀರ್ಪು ನೀಡಿದೆ. ಈ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಈ ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು ಕಾನೂನನ್ನು ಎತ್ತಿಹಿಡಿಯುವ ಗೌರವಿಸುವ ಕೆಲಸವನ್ನು ಸುಪ್ರೀಂ ಕೋರ್ಟ್ ಮಾಡಿದೆ ಎಂದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್