Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನನಿತ್ಯ ಬಳಕೆ ವಸ್ತುಗಳನ್ನ ಸಂಗ್ರಹಿಸಿಟ್ಟುಕೊಳ್ಳಲು ಚೀನಾ ಸರ್ಕಾರ ಸೂಚಿಸಿದ್ಯಾಕೆ..?

Facebook
Twitter
Telegram
WhatsApp

ಚೀನಾ: ಚೀನಾ ಸರ್ಕಾರ ಆದೇಶವೊಂದ ನೀಡಿದೆ. ದಿನ ನಿತ್ಯ ಬಳಸುವ, ಅಗತ್ಯ ಆಹಾರ ಸಾಮಾಗ್ರಿಗಳನ್ನ ಕೂಡಿಟ್ಟುಕೊಳ್ಳುವಂತೆ ತನ್ನ ಪ್ರಜೆಗಳಿಗೆ ಮನವಿ ಮಾಡಿದೆ. ಆದ್ರೆ ಪ್ರಜೆಗಳಿಗೆ ಮಾತ್ರ ನಿಖರ ಕಾರಣ ನೀಡಿಲ್ಲ.

ಸಾಮಾಗ್ರಿಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತೆ ಅಂತಷ್ಟೇ ಜನರಿಗೆ ತಿಳಿಸಿದೆ. ಆದ್ರೆ ನಿಖರವಾದ ಕಾರಣವನ್ನ ಎಲ್ಲಿಯೂ ತಿಳಿಸಿಲ್ಲ. ತುರ್ತು ಸಂದರ್ಭ ಬರುವ ಸಾಧ್ಯತೆ ಇದೆ. ಆದಷ್ಟು ದಿನನಿತ್ಯ ಬಳಕೆಯ ವಸ್ತುಗಳನ್ನ ಸಂಗ್ರಹಿಸಿಟ್ಟುಕೊಳ್ಳಿ ಎಂಬ ಆದೇಶ ಹೊರಡಿಸಿದೆ.

ಚೀನಾ ಸರ್ಕಾರ ಈ ಆದೇಶ ನೀಡಿರುವುದು ಪಕ್ಕದ ರಾಷ್ಟ್ರಗಳಿಗೆ ಹಲವು ಅನುಮಾನಗಳನ್ನ ಮೂಡಿಸಿದೆ. ಕಾರಣವನ್ನೇ ಹೇಳದೆ ಈ ರೀತಿ ಆದೇಶ ಹೊರಡಿಸಿದ್ಯಾಕೆ ಅನ್ನೋ ಪ್ರಶ್ನೆಗಳು ಉದ್ಭವಿಸಿವೆ. ಚೀನಾಗೆ ತಿನ್ನೊ ಅನ್ನಕ್ಕೂ ಹಾಹಾಕಾರ ಶುರುವಾಯ್ತಾ ಅನ್ನೋ ಪ್ರಶ್ನೆಗಳು ಹುಟ್ಟುಕೊಂಡಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!