Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ ಧ್ವಜ ಇಳಿಸಿ ಖಲಿಸ್ತಾನಿ ಬಾವುಟ ಹಾರಿಸಲು ಯತ್ನ : ಲಂಡನ್ ನಲ್ಲಿ ನಡೆದ ಘಟನೆಗೆ ತೀವ್ರ ಖಂಡನೆ..!

Facebook
Twitter
Telegram
WhatsApp

ಭಾರತ ಧ್ವಜ ಇಳಿಸಿ ಖಲಿಸ್ತಾನಿ ಬಾವುಟ ಹಾರಿಸಲು ಯತ್ನ : ಲಂಡನ್ ನಲ್ಲಿ ನಡೆದ ಘಟನೆಗೆ ತೀವ್ರ ಖಂಡನೆ..!

ಲಂಡನ್: ಖಲಿಸ್ತಾನಿಗಳು ತೀವ್ರ ಉದ್ಧಟತನ ತೋರಿದ್ದಾರೆ. ಲಂಡನ್ ನಲ್ಲಿ ಭಾರತದ ರಾಯಬಾರಿ ಕಚೇರಿ ಮೇಲಿದ್ದ ನಮ್ಮ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿ, ತಮ್ಮ ಖಲಿಸ್ತಾನಿ ಧ್ವಜವನ್ನು ಹಾರಿಸಲು ಯತ್ನಿಸಿದ್ದಾರೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಖಲಿಸ್ತಾನಿ ನಾಯಕ ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸುವುದಕ್ಕೆ ಪಂಜಾಬ್ ನಲ್ಲಿ ನಡೆದ ಕಾರ್ಯಾಚರಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ರಾಯಬಾರಿ ಕಚೇರಿ ಮುಂದೆ ಬಂದು ಖಲಿಸ್ತಾನಿಗಳು ಘೋಷಣೆ ಕೂಗಿದ್ದಾರೆ. ಬಳಿಕ ಭಾರತದ ಧ್ವಜವನ್ನು ಇಳಿಸಿದ್ದಾರೆ.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ರೋಶಕ್ಕೆ ಗುರಿಯಾಗಿದೆ. ಖಲಿಸ್ತಾನಿ ಧ್ವಜ ಹಾರಿಸುವುದಕ್ಕೆ ಹೊರಟಾಗ ಸಿಬ್ಬಂದಿಗಳು ತಡೆದಿದ್ದಾರೆ. ಇನ್ನು ಇಂಗ್ಲೆಂಡ್ ರಾಯಬಾರಿಗೆ ಕೇಂದ್ರ ವಿದೇಶಾಂಗ ಇಲಾಖೆ ಸಮನ್ಸ್ ನೀಡಿದೆ. ಭಾರತದ ಕಚೇರಿಗೆ ಭದ್ರತೆ ನೀಡದ ಬಗ್ಗೆ ಪ್ರಶ್ನೆ ಕೇಳಿದೆ. ಇಂಗ್ಲೆಂಡ್ ಸರ್ಕಾರ ಘಟನೆಯಲ್ಲಿ ಭಾಗಿಯಾದವರನ್ನು ಗುರುತಿಸಿ, ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದೆ. ಜೊತೆಗೆ ಮತ್ಯಾವತ್ತು ಇಂಥಹ ಘಟನೆಗಳು ಮರುಕಳುಹಿಸದಂತೆ ಎಚ್ಚರವಹಿಸಲು ಸೂಚಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ : ಸತೀಶ್ ಜಾರಕಿಹೊಳಿ

ಚಿತ್ರದುರ್ಗ, ಏ. 24 :  ವೀರ ಮದಕರಿ ನಾಯಕ ನಾಡಿನ ಎಲ್ಲ ಜಾತಿ ಜನರ ಪ್ರೀತಿ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವ ಸತೀಶ್

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

error: Content is protected !!