Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮವಸ್ತ್ರ ನೀತಿಯನ್ನ ವಿದ್ಯಾರ್ಥಿಗಳು ಪಾಲಿಸಿ : ಯು ಟಿ ಖಾದರ್

Facebook
Twitter
Telegram
WhatsApp

ಮಂಗಳೂರು : ನಾಳೆಯಿಂದ ಎಸ್ಎಸ್ಎಲ್ಎಸ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಮಧ್ಯೆ ಹಿಜಾಬ್ ವಿವಾದ ನಿಂತಿಲ್ಲ. ಹಿಜಾಬ್ ಧರಿಸಿದೇ ಪರೀಕ್ಷೆ ಬರೆಯಲ್ಲ ಅಂತ ವಿದ್ಯಾರ್ಥಿಗಳು ಹಠ ಮಾಡಿದ್ರೆ, ಸಮವಸ್ತ್ರ ಕಡ್ಡಾಯ ಅಂತ ಶಿಕ್ಷಣ ಇಲಾಖೆ ಈಗಾಗಲೇ ಹೇಳಿದೆ. ಈ ಸಂಬಂಧ ಕಾಂಗ್ರೆಸ್ ನಾಯ ಯು ಟಿ ಖಾದರ್ ಮಕ್ಕಳಿಗೆ ಸಲಹೆ ನೀಡಿದ್ದಾರೆ.

ಸಮವಸ್ತ್ರ ನೀತಿಯನ್ನು ವಿದ್ಯಾರ್ಥಿಗಳು ಪಾಲಿಸಿ. ನನ್ನ ಮಗಳಿಗೂ ಅಷ್ಟೇ ಇದನ್ನೇ ಹೇಳುತ್ತೇನೆ. ಎಲ್ಲಾ ಕಡೆ ಅನುಕೂಲಕರ ವಾತಾವರಣ ಇರಲಿ. ಮುಕ್ತವಾಗಿ ಪರೀಕ್ಷೆ ಬರೆಯಲು ಪೋಷಕರು ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿಗಳು ಮೊದಲು ತಮ್ಮ ಪರೀಕ್ಷೆಯ ಬಗ್ಗೆ ಗಮನ ಹರಿಸಲಿ.

ಖಾಸಗಿ ಶಾಲೆಗಳು ಸಹ ಅನುಕೂಲಕರ ವಾತಾವರಣ ನಿರ್ಮಿಸಲಿ. ಪರೀಕ್ಷೆ ಪರ ಮುಸ್ಲಿಂ ಧಾರ್ಮಿಕರ ಹೇಳಿಕೆ ಸ್ವಾಗತಾರ್ಹವಾಗಿದೆ. ಅವರ ಮಾತನ್ನು ಪ್ರತಿಯೊಬ್ಬರು ಪಾಲಿಸಬೇಕು. ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗದೇ ಪರೀಕ್ಷೆ ಬರೆಯಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!